AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು

Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ
ಮನ್ ಕಿ ಬಾತ್
TV9 Web
| Edited By: |

Updated on: Jun 16, 2023 | 4:45 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 18 ರಂದು ಆಕಾಶವಾಣಿಯಲ್ಲಿ ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ದೇಶದ ಜನರೊಂದಿಗೆ ಮಾತನಾಡಲಿದ್ದಾರೆ. ಮಾಸಿಕ ರೇಡಿಯೋ ಕಾರ್ಯಕ್ರಮದ 102 ನೇ ಸಂಚಿಕೆಗಾಗಿ ಮೋದಿ ಅವರು ದೇಶದ ನಾಗರಿಕರಿಂದ ವಿಷಯಗಳನ್ನು ಆಹ್ವಾನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಮೋದಿ, ನಾಗರಿಕರಿಂದ ವಿಷಯಗಳನ್ನು ಸ್ವೀಕರಿಸಲು ಯಾವಾಗಲೂ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು. 1922 ಎಂಬ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿದಾಗ ಬರುವ SMS ನಲ್ಲಿರುವ ಲಿಂಕ್ ಮೂಲಕವೂ ಸಲಹೆ, ವಿಷಯಗಳನ್ನು ಕಳುಹಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಶಾಲಾ ಪಠ್ಯಕ್ರಮದಿಂದ ಸಾವರ್ಕರ್, ಹೆಡ್ಗೆವಾರ್ ಪಠ್ಯಕ್ಕೆ ಕೊಕ್; ಈಗ ನಿಮ್ಮ ಸಿದ್ಧಾಂತ ಎಲ್ಲಿ ಹೋಯ್ತು?: ಉದ್ಧವ್ ಠಾಕ್ರೆ ವಿರುದ್ಧ ಫಡ್ನವೀಸ್ ವಾಗ್ದಾಳಿ

ಜೂನ್ 18 ಸೇವ್ ಮಾಡಿಡಿ. ನರೇಂದ್ರ ಮೋದಿಯವರು ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮದಲ್ಲಿ ರಾಷ್ಟ್ರದೊಂದಿಗೆ  ಸಂವಾದಕ್ಕೆ ಸಿದ್ಧರಾಗುತ್ತಿದ್ದಾರೆ. ನಿಮ್ಮ ಗಮನಾರ್ಹ ಕಥೆಗಳು, ಆಲೋಚನೆಗಳು ಮತ್ತು ಆಕಾಂಕ್ಷೆಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಳ್ಳಲು ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ನಿಮ್ಮ ಧ್ವನಿಗೆ ಮಹತ್ವವಿದೆ ಎಂದು mygovindia ಟ್ವೀಟ್ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ