AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು

Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ
ಮನ್ ಕಿ ಬಾತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 16, 2023 | 4:45 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 18 ರಂದು ಆಕಾಶವಾಣಿಯಲ್ಲಿ ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ದೇಶದ ಜನರೊಂದಿಗೆ ಮಾತನಾಡಲಿದ್ದಾರೆ. ಮಾಸಿಕ ರೇಡಿಯೋ ಕಾರ್ಯಕ್ರಮದ 102 ನೇ ಸಂಚಿಕೆಗಾಗಿ ಮೋದಿ ಅವರು ದೇಶದ ನಾಗರಿಕರಿಂದ ವಿಷಯಗಳನ್ನು ಆಹ್ವಾನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಮೋದಿ, ನಾಗರಿಕರಿಂದ ವಿಷಯಗಳನ್ನು ಸ್ವೀಕರಿಸಲು ಯಾವಾಗಲೂ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು. 1922 ಎಂಬ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿದಾಗ ಬರುವ SMS ನಲ್ಲಿರುವ ಲಿಂಕ್ ಮೂಲಕವೂ ಸಲಹೆ, ವಿಷಯಗಳನ್ನು ಕಳುಹಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಶಾಲಾ ಪಠ್ಯಕ್ರಮದಿಂದ ಸಾವರ್ಕರ್, ಹೆಡ್ಗೆವಾರ್ ಪಠ್ಯಕ್ಕೆ ಕೊಕ್; ಈಗ ನಿಮ್ಮ ಸಿದ್ಧಾಂತ ಎಲ್ಲಿ ಹೋಯ್ತು?: ಉದ್ಧವ್ ಠಾಕ್ರೆ ವಿರುದ್ಧ ಫಡ್ನವೀಸ್ ವಾಗ್ದಾಳಿ

ಜೂನ್ 18 ಸೇವ್ ಮಾಡಿಡಿ. ನರೇಂದ್ರ ಮೋದಿಯವರು ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮದಲ್ಲಿ ರಾಷ್ಟ್ರದೊಂದಿಗೆ  ಸಂವಾದಕ್ಕೆ ಸಿದ್ಧರಾಗುತ್ತಿದ್ದಾರೆ. ನಿಮ್ಮ ಗಮನಾರ್ಹ ಕಥೆಗಳು, ಆಲೋಚನೆಗಳು ಮತ್ತು ಆಕಾಂಕ್ಷೆಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಳ್ಳಲು ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ನಿಮ್ಮ ಧ್ವನಿಗೆ ಮಹತ್ವವಿದೆ ಎಂದು mygovindia ಟ್ವೀಟ್ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ