AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು

Mann Ki Baat June 2023: ಪ್ರಧಾನಿ ಮೋದಿಯವರ ಮನ್ ಕಿ ಬಾತ್​​​ನ 102ನೇ ಸಂಚಿಕೆ ಜೂನ್ 18ರಂದು ಪ್ರಸಾರ
ಮನ್ ಕಿ ಬಾತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 16, 2023 | 4:45 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 18 ರಂದು ಆಕಾಶವಾಣಿಯಲ್ಲಿ ಮನ್ ಕಿ ಬಾತ್ (Mann Ki Baat) ಕಾರ್ಯಕ್ರಮದಲ್ಲಿ ದೇಶದ ಜನರೊಂದಿಗೆ ಮಾತನಾಡಲಿದ್ದಾರೆ. ಮಾಸಿಕ ರೇಡಿಯೋ ಕಾರ್ಯಕ್ರಮದ 102 ನೇ ಸಂಚಿಕೆಗಾಗಿ ಮೋದಿ ಅವರು ದೇಶದ ನಾಗರಿಕರಿಂದ ವಿಷಯಗಳನ್ನು ಆಹ್ವಾನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಮೋದಿ, ನಾಗರಿಕರಿಂದ ವಿಷಯಗಳನ್ನು ಸ್ವೀಕರಿಸಲು ಯಾವಾಗಲೂ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಜನರು ತಮ್ಮ ಇನ್‌ಪುಟ್‌ಗಳನ್ನು NaMo ಅಪ್ಲಿಕೇಶನ್, MyGov ನಲ್ಲಿ ಹಂಚಿಕೊಳ್ಳಬಹುದು ಅಥವಾ 1800-11-7800 ಅನ್ನು ಡಯಲ್ ಮಾಡುವ ಮೂಲಕ ತಮ್ಮ ಸಂದೇಶಗಳನ್ನು ರೆಕಾರ್ಡ್ ಮಾಡಬಹುದು. 1922 ಎಂಬ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿದಾಗ ಬರುವ SMS ನಲ್ಲಿರುವ ಲಿಂಕ್ ಮೂಲಕವೂ ಸಲಹೆ, ವಿಷಯಗಳನ್ನು ಕಳುಹಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಶಾಲಾ ಪಠ್ಯಕ್ರಮದಿಂದ ಸಾವರ್ಕರ್, ಹೆಡ್ಗೆವಾರ್ ಪಠ್ಯಕ್ಕೆ ಕೊಕ್; ಈಗ ನಿಮ್ಮ ಸಿದ್ಧಾಂತ ಎಲ್ಲಿ ಹೋಯ್ತು?: ಉದ್ಧವ್ ಠಾಕ್ರೆ ವಿರುದ್ಧ ಫಡ್ನವೀಸ್ ವಾಗ್ದಾಳಿ

ಜೂನ್ 18 ಸೇವ್ ಮಾಡಿಡಿ. ನರೇಂದ್ರ ಮೋದಿಯವರು ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮದಲ್ಲಿ ರಾಷ್ಟ್ರದೊಂದಿಗೆ  ಸಂವಾದಕ್ಕೆ ಸಿದ್ಧರಾಗುತ್ತಿದ್ದಾರೆ. ನಿಮ್ಮ ಗಮನಾರ್ಹ ಕಥೆಗಳು, ಆಲೋಚನೆಗಳು ಮತ್ತು ಆಕಾಂಕ್ಷೆಗಳನ್ನು ಪ್ರಧಾನಿಯೊಂದಿಗೆ ಹಂಚಿಕೊಳ್ಳಲು ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ನಿಮ್ಮ ಧ್ವನಿಗೆ ಮಹತ್ವವಿದೆ ಎಂದು mygovindia ಟ್ವೀಟ್ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ