AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sohna-Dausa Inauguration: ಇಂದು ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇಯನ್ನು ಉದ್ಘಾಟಿಸಲಿದ್ದಾರೆ.

Sohna-Dausa Inauguration: ಇಂದು ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ
TV9 Web
| Edited By: |

Updated on: Feb 04, 2023 | 7:22 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ.12) ದೆಹಲಿಯಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇಯನ್ನು ಉದ್ಘಾಟಿಸಲಿದ್ದಾರೆ. ದೆಹಲಿ ಮತ್ತು ಜೈಪುರ ಪ್ರಯಾಣ 4 ರಿಂದ 5 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಈಗ ಎಕ್ಸ್​ಪ್ರೆಸ್​​ ವೇ ಮೂಲಕ 2 ಗಂಟೆಯಲ್ಲೇ ತಲುಪಬಹುದಾಗಿದೆ. ಈ ಎಕ್ಸ್​ಪ್ರೆಸ್​ ವೇಯನ್ನು “ಭಾರತಮಾಲಾ ಪರಿಯೋಜನಾ” ಮೊದಲ ಹಂತದ ಭಾಗವಾಗಿ ನಿರ್ಮಿಸಲಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯನ್ನು ಸುಮಾರು 1 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

8 ಪಥಗಳ ಎಕ್ಸ್‌ಪ್ರೆಸ್‌ವೇಯನ್ನು 12 ಪಥಗಳ ಎಕ್ಸ್‌ಪ್ರೆಸ್‌ವೇಯಾಗಿ ವಿಸ್ತರಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಗುಜರಾತ್​​​​ ರಾಜ್ಯಗಳನ್ನು ಸಂಪರ್ಕಿಸುತ್ತದೆ. ದೆಹಲಿ-ಮುಂಬೈ ನಡುವಿನ 1,390 ಕೀಮಿ ದೂರದ ಅತಿ ದೊಡ್ಡ ಎಕ್ಸ್‌ಪ್ರೆಸ್‌ವೇ ಇದಾಗಿದೆ.

ಇದಲ್ಲದೆ, ಇದು ಆರ್ಥಿಕ ಕೇಂದ್ರಗಳಾದ ದೆಹಲಿ, ಮುಂಬೈ, ಜೈಪುರ, ಕಿಶನ್‌ಗಡ್, ಅಜ್ಮೀರ್, ಕೋಟಾ, ಚಿತ್ತೋರ್‌ಗಢ, ಉದಯಪುರ, ಭೋಪಾಲ್, ಉಜ್ಜೈನ್, ಇಂದೋರ್, ಅಹಮದಾಬಾದ್, ವಡೋದರಾ ಮತ್ತು ಸೂರತ್‌ಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಅನೇಕ ಜನರ ವಾಣಿಜ್ಯ ವ್ಯಾಪಾರಕ್ಕೂ ಅನುಕೂಲವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದುಲು ಇಲ್ಲಿ ಕ್ಲಿಕ್ ಮಾಡಿ

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!