AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sohna-Dausa Inauguration: ಇಂದು ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇಯನ್ನು ಉದ್ಘಾಟಿಸಲಿದ್ದಾರೆ.

Sohna-Dausa Inauguration: ಇಂದು ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Feb 04, 2023 | 7:22 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ.12) ದೆಹಲಿಯಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ಸೊಹ್ನಾ-ದೌಸಾ ಎಕ್ಸ್​ಪ್ರೆಸ್​ ವೇಯನ್ನು ಉದ್ಘಾಟಿಸಲಿದ್ದಾರೆ. ದೆಹಲಿ ಮತ್ತು ಜೈಪುರ ಪ್ರಯಾಣ 4 ರಿಂದ 5 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ಆದರೆ ಈಗ ಎಕ್ಸ್​ಪ್ರೆಸ್​​ ವೇ ಮೂಲಕ 2 ಗಂಟೆಯಲ್ಲೇ ತಲುಪಬಹುದಾಗಿದೆ. ಈ ಎಕ್ಸ್​ಪ್ರೆಸ್​ ವೇಯನ್ನು “ಭಾರತಮಾಲಾ ಪರಿಯೋಜನಾ” ಮೊದಲ ಹಂತದ ಭಾಗವಾಗಿ ನಿರ್ಮಿಸಲಾಗಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯನ್ನು ಸುಮಾರು 1 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

8 ಪಥಗಳ ಎಕ್ಸ್‌ಪ್ರೆಸ್‌ವೇಯನ್ನು 12 ಪಥಗಳ ಎಕ್ಸ್‌ಪ್ರೆಸ್‌ವೇಯಾಗಿ ವಿಸ್ತರಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಗುಜರಾತ್​​​​ ರಾಜ್ಯಗಳನ್ನು ಸಂಪರ್ಕಿಸುತ್ತದೆ. ದೆಹಲಿ-ಮುಂಬೈ ನಡುವಿನ 1,390 ಕೀಮಿ ದೂರದ ಅತಿ ದೊಡ್ಡ ಎಕ್ಸ್‌ಪ್ರೆಸ್‌ವೇ ಇದಾಗಿದೆ.

ಇದಲ್ಲದೆ, ಇದು ಆರ್ಥಿಕ ಕೇಂದ್ರಗಳಾದ ದೆಹಲಿ, ಮುಂಬೈ, ಜೈಪುರ, ಕಿಶನ್‌ಗಡ್, ಅಜ್ಮೀರ್, ಕೋಟಾ, ಚಿತ್ತೋರ್‌ಗಢ, ಉದಯಪುರ, ಭೋಪಾಲ್, ಉಜ್ಜೈನ್, ಇಂದೋರ್, ಅಹಮದಾಬಾದ್, ವಡೋದರಾ ಮತ್ತು ಸೂರತ್‌ಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಅನೇಕ ಜನರ ವಾಣಿಜ್ಯ ವ್ಯಾಪಾರಕ್ಕೂ ಅನುಕೂಲವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದುಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ