AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Global Investors Summit 2023: ಇಂದು ಯುಪಿಯಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ರನ್ನು ಉದ್ಘಾಟಿಸಲಿದ್ದಾರೆ

Global Investors Summit 2023: ಇಂದು ಯುಪಿಯಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Feb 10, 2023 | 6:53 AM

Share

ಲಕನೌ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ.10) ಉತ್ತರ ಪ್ರದೇಶಕ್ಕೆ (Uttar Pradesh) ಭೇಟಿ ನೀಡಿ, ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ರನ್ನು (Uttar Pradesh Global Investors Summit 2023) ಉದ್ಘಾಟಿಸಲಿದ್ದಾರೆ. ಹಾಗೆ ಜಾಗತಿಕ ಟ್ರೇಡ್​​ ಶೋ ಮತ್ತು ಇನ್ವೆಸ್ಟ್​​​ ಯುಪಿ 2.0ಗೆ ಚಾಲನೆ ನೀಡಲಿದ್ದಾರೆ. ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಇಂದಿನಿಂದ ಫೆ.12 ರವರೆಗೆ ಎರಡು ದಿನಗಳ ಕಾಲ ನಡೆಯುತ್ತದೆ. ಇದು ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಹೂಡಿಕೆ ಶೃಂಗಸಭೆಯಾಗಿದೆ.

ರಾಜ್ಯದಲ್ಲಿ ವಾಣಿಜ್ಯ ಕ್ಷೇತ್ರಕ್ಕೆ ಉತ್ತೇಜನ ನೀಡಲು ಮತ್ತು ಹೊಸ ಹೂಡಿಕೆ ದಾರರನ್ನು ಸೆಳೆಯಲು ಆಯೋಜಿಸಲಾಗಿದೆ. ಹೀಗಾಗಿ ಈ ಶೃಂಗಸಭೆಯಲ್ಲಿ ರಾಜಕಾರಣಿಗಳು, ವಿವಿಧ ಕ್ಷೇತ್ರಗಳ ಉದ್ಯಮಿಗಳು, ಅಕಾಡೆಮಿಗಳು, ವಾಣಿಕ್ಯ ಕ್ಷೇತ್ರದ ಪರಿಣಿತರು ಮತ್ತು ದೇಶ ವಿದೇಶದ ನಾಯಕರು ಭಾಗಿಯಾಗಲಿದ್ದಾರೆ. ಇನ್ನು ಇನ್ವೆಸ್ಟರ್ ಯುಪಿ 2.0 ಉತ್ತರ ಪ್ರದೇಶದ ಸಮಗ್ರ ಅಭಿವೃದ್ಧಿ, ಹೂಡಿಕೆದಾರರ ಕೇಂದ್ರಿತ ಮತ್ತು ಸೇವಾ ಆಧಾರಿತ ಹೂಡಿಕೆ ಪರಿಸರ ವ್ಯವಸ್ಥೆ ನಿರ್ಮಿಸಲು ಇನ್ವೆಸ್ಟರ್ ಯುಪಿ 2.0 ಉತ್ತಮ ವೇದಿಕೆಯಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು