AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Global Investors Summit 2023: ಇಂದು ಯುಪಿಯಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಿ, ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ರನ್ನು ಉದ್ಘಾಟಿಸಲಿದ್ದಾರೆ

Global Investors Summit 2023: ಇಂದು ಯುಪಿಯಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ಯನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: ವಿವೇಕ ಬಿರಾದಾರ|

Updated on: Feb 10, 2023 | 6:53 AM

Share

ಲಕನೌ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ.10) ಉತ್ತರ ಪ್ರದೇಶಕ್ಕೆ (Uttar Pradesh) ಭೇಟಿ ನೀಡಿ, ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ರನ್ನು (Uttar Pradesh Global Investors Summit 2023) ಉದ್ಘಾಟಿಸಲಿದ್ದಾರೆ. ಹಾಗೆ ಜಾಗತಿಕ ಟ್ರೇಡ್​​ ಶೋ ಮತ್ತು ಇನ್ವೆಸ್ಟ್​​​ ಯುಪಿ 2.0ಗೆ ಚಾಲನೆ ನೀಡಲಿದ್ದಾರೆ. ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಇಂದಿನಿಂದ ಫೆ.12 ರವರೆಗೆ ಎರಡು ದಿನಗಳ ಕಾಲ ನಡೆಯುತ್ತದೆ. ಇದು ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಹೂಡಿಕೆ ಶೃಂಗಸಭೆಯಾಗಿದೆ.

ರಾಜ್ಯದಲ್ಲಿ ವಾಣಿಜ್ಯ ಕ್ಷೇತ್ರಕ್ಕೆ ಉತ್ತೇಜನ ನೀಡಲು ಮತ್ತು ಹೊಸ ಹೂಡಿಕೆ ದಾರರನ್ನು ಸೆಳೆಯಲು ಆಯೋಜಿಸಲಾಗಿದೆ. ಹೀಗಾಗಿ ಈ ಶೃಂಗಸಭೆಯಲ್ಲಿ ರಾಜಕಾರಣಿಗಳು, ವಿವಿಧ ಕ್ಷೇತ್ರಗಳ ಉದ್ಯಮಿಗಳು, ಅಕಾಡೆಮಿಗಳು, ವಾಣಿಕ್ಯ ಕ್ಷೇತ್ರದ ಪರಿಣಿತರು ಮತ್ತು ದೇಶ ವಿದೇಶದ ನಾಯಕರು ಭಾಗಿಯಾಗಲಿದ್ದಾರೆ. ಇನ್ನು ಇನ್ವೆಸ್ಟರ್ ಯುಪಿ 2.0 ಉತ್ತರ ಪ್ರದೇಶದ ಸಮಗ್ರ ಅಭಿವೃದ್ಧಿ, ಹೂಡಿಕೆದಾರರ ಕೇಂದ್ರಿತ ಮತ್ತು ಸೇವಾ ಆಧಾರಿತ ಹೂಡಿಕೆ ಪರಿಸರ ವ್ಯವಸ್ಥೆ ನಿರ್ಮಿಸಲು ಇನ್ವೆಸ್ಟರ್ ಯುಪಿ 2.0 ಉತ್ತಮ ವೇದಿಕೆಯಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ