AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, ಆದರ್ಶಗಳಿಂದ ನಾವು ಸ್ಪೂರ್ತಿ ಪಡೆದಿದ್ದೇವೆ: ನರೇಂದ್ರ ಮೋದಿ

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು
ಸಿದ್ದಗಂಗಾ ಸ್ವಾಮೀಜಿಗಳನ್ನು ನರೇಂದ್ರ ಮೋದಿ ಭೇಟಿಯಾಗಿದ್ದ ಸಂದರ್ಭದಲ್ಲಿ ತೆಗೆದಿದ್ದ ಫೋಟೋ
Skanda
|

Updated on:Apr 01, 2021 | 12:06 PM

Share

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಅವರನ್ನು ಸ್ಮರಿಸಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯ ಮುಖೇನ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, ಆದರ್ಶಗಳಿಂದ ನಾವು ಸ್ಪೂರ್ತಿ ಪಡೆದಿದ್ದೇವೆ ಎಂದು ಹಂಚಿಕೊಂಡಿದ್ದಾರೆ. ಶಿವಕುಮಾರ ಸ್ವಾಮಿಗಳೊಂದಿಗಿನ ಭೇಟಿಯ ವೇಳೆ ತೆಗೆಸಿಕೊಂಡಿದ್ದ ಹಳೆಯ ಚಿತ್ರಗಳನ್ನು ಹಂಚಿಕೊಂಡಿರುವ ನರೇಂದ್ರ ಮೋದಿ, ತಾವು ಸ್ವಾಮಿಗಳಿಗೆ ತಲೆಬಾಗಿ ನಮಸ್ಕರಿಸುತ್ತಿರುವ ಫೋಟೋವನ್ನು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳ 114ನೇ ಜನ್ಮಜಯಂತಿ: ಮಠದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ

111 ವರ್ಷ ಕಾಲ ಬದುಕಿದ್ದ ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪ್ರತಿಮೆ ವೀರಾಪುರದಲ್ಲಿ ತಲೆ ಎತ್ತಲಿದೆ!

Published On - 12:05 pm, Thu, 1 April 21

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು