AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

PM Narendra Modi Twitter Account hacked: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು ಸರಿಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್; ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!
ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 12, 2021 | 6:34 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್ (Hacking) ಮಾಡಿರುವ ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ. ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು (Restored) ಸರಿಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ (PM Narendra Modi Twitter Account) ಸರಿಪಡಿಸಲಾಗಿದೆ. ಈ ಹಿಂದೆ ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಲಾಗಿದೆ. ಪ್ರಧಾನಿ ಖಾತೆಯಿಂದ ಲಿಂಕ್ ಶೇರ್ ಆದ್ರೆ ಪರಿಗಣಿಸಬೇಡಿ. ಬಿಟ್ ಕಾಯಿನ್ ಸಂಬಂಧ ಲಿಂಕ್ ಬಂದರೆ ಪರಿಗಣಿಸಬೇಡಿ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್! ರಾತ್ರಿ ಪ್ರಧಾನಿ ಮೋದಿ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಪ್ರಧಾನಿ ಟ್ವಿಟರ್ ಖಾತೆಯಿಂದ ಬಿಟ್ ಕಾಯಿನ್ (Bitcoin) ಬಗ್ಗೆ ಟ್ವೀಟ್ ಮಾಡಲಾಗಿತ್ತು. ‘ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ, ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಖರೀದಿಸಿದೆ, ಅವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಮೋದಿ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಹ್ಯಾಕ್ ಆಗಿದ್ದ ಖಾತೆ ಸರಿಪಡಿಸಿದ ಹಿನ್ನೆಲೆ ಟ್ವೀಟ್ ಡಿಲೀಟ್ ಮಾಡಲಾಗಿದೆ.

ಪ್ರಧಾನ ಮಂತ್ರಿ ಕಚೇರಿ (PMO India) ಟ್ವಿಟರ್ ಖಾತೆಯಿಂದ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್ ಬಗ್ಗೆ ಮಾಹಿತಿ:

ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ ಎಂದು ನಕಲಿ ಟ್ವೀಟ್!

Published On - 6:22 am, Sun, 12 December 21

ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್