AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಗುರುದ್ವಾರ ರಕಬ್ ಗಂಜ್ ಸಾಹಿಬ್​ನಲ್ಲಿ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗುರು ತೇಜ್ ಬಹದ್ದೂರ್ ಅವರ ಆಶೀರ್ವಾದ ಪಡೆದು, ಅವರಿಂದ ಸ್ಪೂರ್ತಿಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
TV9 Web
| Edited By: |

Updated on:Apr 06, 2022 | 11:31 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಗುರುದ್ವಾರ ರಕಬ್ ಗಂಜ್ ಸಾಹಿಬ್​ಗೆ ಇಂದು ಬೆಳಗ್ಗೆ ಭೇಟಿ ನೀಡಿ, ಸಿಖ್ ಸಮುದಾಯದ 10 ಗುರುಗಳಲ್ಲಿ ಒಂಭತ್ತನೆಯವರಾದ ಗುರು ತೇಜ್ ಬಹದ್ದೂರ್ ಅವರ ತ್ಯಾಗವನ್ನು ಸ್ಮರಿಸಿಕೊಂಡರು.

ಗುರುದ್ವಾರ ರಕಬ್ ಗಂಜ್ ಸಾಹಿಬ್​ನಲ್ಲಿ ಪ್ರಾರ್ಥನೆ ಸಲ್ಲಿಸಿದ ಮೋದಿ, ಗುರು ತೇಜ್ ಬಹದ್ದೂರ್ ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಅವರಿಂದ ಸ್ಪೂರ್ತಿಗೊಂಡಿದ್ದೇನೆ ಎಂದು ಹೇಳಿದ್ದಾರೆ.

1975ರಲ್ಲಿ ಮೊಘಲ್ ದೊರೆ ಔರಂಗಜೇಬ್ ಗುರು ತೇಜ್ ಸಿಂಗ್ ಬಹದ್ದೂರ್​ರನ್ನು ಸಾರ್ವಜನಿಕವಾಗಿ ಹತ್ಯೆ ಮಾಡಿದ. ಅಂದಿನಿಂದ ಗುರು ತೇಜ್ ಬಹದ್ದೂರ್ ಹುತಾತ್ಮರಾದ ದಿನವನ್ನು ‘ಶಹೀದ್ ದಿವಸ್’ ಎಂದು ಸಿಖ್ ಸಮುದಾಯ ಆಚರಿಸುತ್ತದೆ.

ನಿನ್ನೆ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದರು. ‘ತೇಜ್ ಬಹದ್ದೂರ್ ಅವರ ತತ್ವಗಳನ್ನು ಇಂದಿನ ಸಮಾಜ ಅಳವಡಿಸಿಕೊಳ್ಳಬೇಕಿದೆ’ ಎಂದು ಸ್ಮರಿಸಿಕೊಂಡಿದ್ದರು.

ಉದ್ಯಮಿಗಳನ್ನುದ್ದೇಶಿಸಿ ‘Why not India?’ ಎಂದು ಪ್ರಶ್ನಿಸಿದ ಪ್ರಧಾನಿ ನರೇಂದ್ರ ಮೋದಿ: 5 ಟ್ರಿಲಿಯನ್ ಆರ್ಥಿಕತೆಗೆ ಪಂಥಾಹ್ವಾನ

Published On - 11:15 am, Sun, 20 December 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ