AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ -ರಾಷ್ಟ್ರಪತಿ ಕೋವಿಂದ್

ಅತ್ಯಾಚಾರ ಮತ್ತು ಕೊಲೆಯಂತಹ ಅಪರಾಧಗಳು ದೇಶವೇ ಬೆಚ್ಚಿ ಬೀಳುವಂತೆ ಮಾಡಿವೆ. ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ ಅಂತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ. ಫೋಕ್ಸೋ ಕಾಯ್ದೆಯಡಿಯ ಅಪರಾಧಿಗಳು ಕ್ಷಮಾದಾನ ಅರ್ಜಿಗೆ ಅರ್ಹರಲ್ಲ. ಆದ್ರೆ ಕಾನೂನನ್ನ ಪಾಲಿಸಲೇಬೇಕು ಅಂತಾನೂ ರಾಷ್ಟ್ರಪತಿ ಹೇಳಿದ್ದಾರೆ. ಪ್ರಾಣ ಪಣಕ್ಕಿಟ್ಟು ಜೀವ ಉಳಿಸಿದ: ಥಾಣೆ ರೈಲ್ವೆ ನಿಲ್ದಾಣದಲ್ಲಿ ಆರ್‌ಫಿಎಫ್ ಕಾನ್ಸ್‌ಟೆಬಲ್ ಅನಿಲ್ ಕುಮಾರ್‌ ಪ್ರಾಣ ಪಣಕ್ಕಿಟ್ಟು ರೈಲ್ವೆ ಹಳಿ ದಾಟುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ್ದಾರೆ. ರೈಲು ಬರುತ್ತಿದ್ದಾಗ ಹಳಿ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನ ಪ್ಲಾಟ್‌ಫಾರ್ಮ್ […]

ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ -ರಾಷ್ಟ್ರಪತಿ ಕೋವಿಂದ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 07, 2019 | 7:35 AM

Share

ಅತ್ಯಾಚಾರ ಮತ್ತು ಕೊಲೆಯಂತಹ ಅಪರಾಧಗಳು ದೇಶವೇ ಬೆಚ್ಚಿ ಬೀಳುವಂತೆ ಮಾಡಿವೆ. ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ ಅಂತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ. ಫೋಕ್ಸೋ ಕಾಯ್ದೆಯಡಿಯ ಅಪರಾಧಿಗಳು ಕ್ಷಮಾದಾನ ಅರ್ಜಿಗೆ ಅರ್ಹರಲ್ಲ. ಆದ್ರೆ ಕಾನೂನನ್ನ ಪಾಲಿಸಲೇಬೇಕು ಅಂತಾನೂ ರಾಷ್ಟ್ರಪತಿ ಹೇಳಿದ್ದಾರೆ.

ಪ್ರಾಣ ಪಣಕ್ಕಿಟ್ಟು ಜೀವ ಉಳಿಸಿದ: ಥಾಣೆ ರೈಲ್ವೆ ನಿಲ್ದಾಣದಲ್ಲಿ ಆರ್‌ಫಿಎಫ್ ಕಾನ್ಸ್‌ಟೆಬಲ್ ಅನಿಲ್ ಕುಮಾರ್‌ ಪ್ರಾಣ ಪಣಕ್ಕಿಟ್ಟು ರೈಲ್ವೆ ಹಳಿ ದಾಟುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ್ದಾರೆ. ರೈಲು ಬರುತ್ತಿದ್ದಾಗ ಹಳಿ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನ ಪ್ಲಾಟ್‌ಫಾರ್ಮ್ ಮೇಲೆ ಎಳೆದ ಅನಿಲ್ ಪಕ್ಕದ ಹಳಿಗೆ ಜಿಗಿದಿದ್ದಾರೆ. ಆ ಮೂಲಕ ಓರ್ವನ ಜೀವ ಉಳಿಸಿದ್ದಾರೆ. ಈ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದ್ದು, ಕಾನ್ಸ್‌ಟೆಬಲ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನೃತ್ಯದ ಮೂಲಕ ಟ್ರಾಫಿಕ್ ಕಂಟ್ರೋಲ್: ಛತ್ತೀಸ್‌ಗಢ್‌ದ ರಾಯ್‌ಪುರದ ಟ್ರಾಫಿಕ್ ಪೊಲೀಸ್‌ ಮೊಹಮ್ಮದ್ ತನ್ನ ವಿಭಿನ್ನ ನೃತ್ಯದ ಮೊಲಕ ಟ್ರಾಫಿಕ್ ಕಂಟ್ರೋಲ್ ಮಾಡುತ್ತಾ ಗಮನಸೆಳೆಯುತ್ತಿದ್ದಾರೆ. ಸಿಗ್ನಲ್‌ನಲ್ಲಿ ನಿಂತ ವಾಹನಗಳಿಗೆ ಡ್ಯಾನ್ಸ್ ಮಾಡುತ್ತಾ ಮಾರ್ಗ ಸೂಚಿಸುತ್ತಿದ್ದಾರೆ. ಇವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು,ನಾನು ನನ್ನ ಕರ್ತವ್ಯವನ್ನು ಆನಂದಿಸುತ್ತೇನೆ ಎಂದಿದ್ದಾರೆ.

63,493 ಕಾರುಗಳನ್ನು ಹಿಂದಕ್ಕೆ: ಸಿಯಾಜ್, ಎರ್ಟಿಗಾ ಮತ್ತು ಎಕ್ಸ್‌ಎಲ್ 6 ಮಾದರಿಯ 63,493 ಕಾರುಗಳನ್ನು ಹಿಂದಕ್ಕೆ ಪಡೆಯುತ್ತಿದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ. ಕಾರಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಮೋಟಾರ್ ಜನರೇಟರ್ ಘಟಕದಲ್ಲಿ ದೋಷಯುಕ್ತ ಭಾಗ ಸರಿಪಡಿಸಲು ವಾಪಸ್ ಪಡೆಯುತ್ತಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ