AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ -ರಾಷ್ಟ್ರಪತಿ ಕೋವಿಂದ್

ಅತ್ಯಾಚಾರ ಮತ್ತು ಕೊಲೆಯಂತಹ ಅಪರಾಧಗಳು ದೇಶವೇ ಬೆಚ್ಚಿ ಬೀಳುವಂತೆ ಮಾಡಿವೆ. ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ ಅಂತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ. ಫೋಕ್ಸೋ ಕಾಯ್ದೆಯಡಿಯ ಅಪರಾಧಿಗಳು ಕ್ಷಮಾದಾನ ಅರ್ಜಿಗೆ ಅರ್ಹರಲ್ಲ. ಆದ್ರೆ ಕಾನೂನನ್ನ ಪಾಲಿಸಲೇಬೇಕು ಅಂತಾನೂ ರಾಷ್ಟ್ರಪತಿ ಹೇಳಿದ್ದಾರೆ. ಪ್ರಾಣ ಪಣಕ್ಕಿಟ್ಟು ಜೀವ ಉಳಿಸಿದ: ಥಾಣೆ ರೈಲ್ವೆ ನಿಲ್ದಾಣದಲ್ಲಿ ಆರ್‌ಫಿಎಫ್ ಕಾನ್ಸ್‌ಟೆಬಲ್ ಅನಿಲ್ ಕುಮಾರ್‌ ಪ್ರಾಣ ಪಣಕ್ಕಿಟ್ಟು ರೈಲ್ವೆ ಹಳಿ ದಾಟುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ್ದಾರೆ. ರೈಲು ಬರುತ್ತಿದ್ದಾಗ ಹಳಿ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನ ಪ್ಲಾಟ್‌ಫಾರ್ಮ್ […]

ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ -ರಾಷ್ಟ್ರಪತಿ ಕೋವಿಂದ್
ಸಾಧು ಶ್ರೀನಾಥ್​
|

Updated on: Dec 07, 2019 | 7:35 AM

Share

ಅತ್ಯಾಚಾರ ಮತ್ತು ಕೊಲೆಯಂತಹ ಅಪರಾಧಗಳು ದೇಶವೇ ಬೆಚ್ಚಿ ಬೀಳುವಂತೆ ಮಾಡಿವೆ. ರೇಪಿಸ್ಟ್‌ಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ ಅಂತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ. ಫೋಕ್ಸೋ ಕಾಯ್ದೆಯಡಿಯ ಅಪರಾಧಿಗಳು ಕ್ಷಮಾದಾನ ಅರ್ಜಿಗೆ ಅರ್ಹರಲ್ಲ. ಆದ್ರೆ ಕಾನೂನನ್ನ ಪಾಲಿಸಲೇಬೇಕು ಅಂತಾನೂ ರಾಷ್ಟ್ರಪತಿ ಹೇಳಿದ್ದಾರೆ.

ಪ್ರಾಣ ಪಣಕ್ಕಿಟ್ಟು ಜೀವ ಉಳಿಸಿದ: ಥಾಣೆ ರೈಲ್ವೆ ನಿಲ್ದಾಣದಲ್ಲಿ ಆರ್‌ಫಿಎಫ್ ಕಾನ್ಸ್‌ಟೆಬಲ್ ಅನಿಲ್ ಕುಮಾರ್‌ ಪ್ರಾಣ ಪಣಕ್ಕಿಟ್ಟು ರೈಲ್ವೆ ಹಳಿ ದಾಟುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ್ದಾರೆ. ರೈಲು ಬರುತ್ತಿದ್ದಾಗ ಹಳಿ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನ ಪ್ಲಾಟ್‌ಫಾರ್ಮ್ ಮೇಲೆ ಎಳೆದ ಅನಿಲ್ ಪಕ್ಕದ ಹಳಿಗೆ ಜಿಗಿದಿದ್ದಾರೆ. ಆ ಮೂಲಕ ಓರ್ವನ ಜೀವ ಉಳಿಸಿದ್ದಾರೆ. ಈ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದ್ದು, ಕಾನ್ಸ್‌ಟೆಬಲ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನೃತ್ಯದ ಮೂಲಕ ಟ್ರಾಫಿಕ್ ಕಂಟ್ರೋಲ್: ಛತ್ತೀಸ್‌ಗಢ್‌ದ ರಾಯ್‌ಪುರದ ಟ್ರಾಫಿಕ್ ಪೊಲೀಸ್‌ ಮೊಹಮ್ಮದ್ ತನ್ನ ವಿಭಿನ್ನ ನೃತ್ಯದ ಮೊಲಕ ಟ್ರಾಫಿಕ್ ಕಂಟ್ರೋಲ್ ಮಾಡುತ್ತಾ ಗಮನಸೆಳೆಯುತ್ತಿದ್ದಾರೆ. ಸಿಗ್ನಲ್‌ನಲ್ಲಿ ನಿಂತ ವಾಹನಗಳಿಗೆ ಡ್ಯಾನ್ಸ್ ಮಾಡುತ್ತಾ ಮಾರ್ಗ ಸೂಚಿಸುತ್ತಿದ್ದಾರೆ. ಇವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು,ನಾನು ನನ್ನ ಕರ್ತವ್ಯವನ್ನು ಆನಂದಿಸುತ್ತೇನೆ ಎಂದಿದ್ದಾರೆ.

63,493 ಕಾರುಗಳನ್ನು ಹಿಂದಕ್ಕೆ: ಸಿಯಾಜ್, ಎರ್ಟಿಗಾ ಮತ್ತು ಎಕ್ಸ್‌ಎಲ್ 6 ಮಾದರಿಯ 63,493 ಕಾರುಗಳನ್ನು ಹಿಂದಕ್ಕೆ ಪಡೆಯುತ್ತಿದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ. ಕಾರಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಮೋಟಾರ್ ಜನರೇಟರ್ ಘಟಕದಲ್ಲಿ ದೋಷಯುಕ್ತ ಭಾಗ ಸರಿಪಡಿಸಲು ವಾಪಸ್ ಪಡೆಯುತ್ತಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ