AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಬಾಂಬ್ ಕುಖ್ಯಾತಿಯ ಜಲೀಸ್ ಅನ್ಸಾರಿ ಬಂಧನ

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಡಾ.ಬಾಂಬ್ ಖ್ಯಾತಿಯ ಡಾ.ಜಲೀಸ್ ಅನ್ಸಾರಿ ಬಂಧನವಾಗಿದೆ. ಈತ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಆರೋಪಿ. 1993ರಲ್ಲಿ ಆದ ರಾಜಸ್ಥಾನ ಬಾಂಬ್ ಸ್ಫೋಟ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಆದರೆ ಪೆರೋಲ್ ಮೇಲೆ ಹೊರ ಬಂದು ಮುಂಬೈ ನಿವಾಸದಿಂದ ನಾಪತ್ತೆಯಾಗಿ, ತಲೆಮರೆಸಿಕೊಂಡಿದ್ದ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಡಾ. ಬಾಂಬ್ ಕುಖ್ಯಾತಿಯ ಜಲೀಸ್ ಅನ್ಸಾರಿ ಬಂಧನ
ಸಾಧು ಶ್ರೀನಾಥ್​
|

Updated on:Jan 17, 2020 | 4:54 PM

Share

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಡಾ.ಬಾಂಬ್ ಖ್ಯಾತಿಯ ಡಾ.ಜಲೀಸ್ ಅನ್ಸಾರಿ ಬಂಧನವಾಗಿದೆ. ಈತ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಆರೋಪಿ. 1993ರಲ್ಲಿ ಆದ ರಾಜಸ್ಥಾನ ಬಾಂಬ್ ಸ್ಫೋಟ ಕೇಸ್​ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಆದರೆ ಪೆರೋಲ್ ಮೇಲೆ ಹೊರ ಬಂದು ಮುಂಬೈ ನಿವಾಸದಿಂದ ನಾಪತ್ತೆಯಾಗಿ, ತಲೆಮರೆಸಿಕೊಂಡಿದ್ದ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

Published On - 4:54 pm, Fri, 17 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ