AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ 9 ಜನ ಅರೆಸ್ಟ್

ಹೈದರಾಬಾದ್: ತೆಲಂಗಾಣದಲ್ಲಿ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವೊಂದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟದ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಆಗತಾನೆ ಹುಟ್ಟಿದ ಮಕ್ಕಳನ್ನು 10ರಿಂದ 14 ಲಕ್ಷದ ರೂಪಾಯಿಗಳಿಗೆ ಏಜಂಟರು ಮಾರಾಟ ಮಾಡುತ್ತಿದ್ದರು. ಆದ್ರೆ, ಮಗುವಿನ ತಾಯಿಗೆ ಕೇವಲ 70ಸಾವಿರ ರೂಪಾಯಿ ನೀಡಿ ದಂಧೆಕೋರರು ಮೋಸ ಮಾಡ್ತಿದ್ರು. ತೆಲಂಗಾಣದ ನಲ್ಗೊಂಡ, ಮೆಹಬೂಬನಗರ, ಕರೀಮನಗರ ಜಿಲ್ಲೆಗಳ ತಾಂಡಾಗಳಲ್ಲಿನ ಬಡ ಮಹಿಳೆಯರನ್ನೇ ಈ ತಂಡ ಟಾರ್ಗೆಟ್ ಮಾಡಿತ್ತು. ಇದಕ್ಕೆ ಸಂತಾನ ಸಾಫಲ್ಯ ಕೇಂದ್ರಗಳು […]

ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ 9 ಜನ ಅರೆಸ್ಟ್
ಸಾಧು ಶ್ರೀನಾಥ್​
|

Updated on: Feb 05, 2020 | 6:35 AM

Share

ಹೈದರಾಬಾದ್: ತೆಲಂಗಾಣದಲ್ಲಿ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವೊಂದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟದ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಆಗತಾನೆ ಹುಟ್ಟಿದ ಮಕ್ಕಳನ್ನು 10ರಿಂದ 14 ಲಕ್ಷದ ರೂಪಾಯಿಗಳಿಗೆ ಏಜಂಟರು ಮಾರಾಟ ಮಾಡುತ್ತಿದ್ದರು. ಆದ್ರೆ, ಮಗುವಿನ ತಾಯಿಗೆ ಕೇವಲ 70ಸಾವಿರ ರೂಪಾಯಿ ನೀಡಿ ದಂಧೆಕೋರರು ಮೋಸ ಮಾಡ್ತಿದ್ರು. ತೆಲಂಗಾಣದ ನಲ್ಗೊಂಡ, ಮೆಹಬೂಬನಗರ, ಕರೀಮನಗರ ಜಿಲ್ಲೆಗಳ ತಾಂಡಾಗಳಲ್ಲಿನ ಬಡ ಮಹಿಳೆಯರನ್ನೇ ಈ ತಂಡ ಟಾರ್ಗೆಟ್ ಮಾಡಿತ್ತು. ಇದಕ್ಕೆ ಸಂತಾನ ಸಾಫಲ್ಯ ಕೇಂದ್ರಗಳು ಸಹಕಾರ ನೀಡುತ್ತಿದ್ವು ಅಂತಲೂ ಹೇಳಲಾಗ್ತಿದೆ.

ಈ ಅಕ್ರಮ ದಂಧೆ ನಡೆಸುತ್ತಿದ್ದ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ 9 ಜನರನ್ನು ಹೈದರಾಬಾದನ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ವಿಚಾರಣೆ ವೇಳೆ ಈ ತಂಡ 14ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವುದು ಬಯಲಾಗಿದೆ. ಇದಕ್ಕೆ ಸಹಕರಿಸುತ್ತಿದ್ದ ಕೆಲ ಪರ್ಟಿಲಿಟಿ ಸೆಂಟರ್​ಗಳ ಮುಖ್ಯಸ್ಥರು ಪರಾರಿಯಾಗಿದ್ದಾರೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು