AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ 9 ಜನ ಅರೆಸ್ಟ್

ಹೈದರಾಬಾದ್: ತೆಲಂಗಾಣದಲ್ಲಿ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವೊಂದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟದ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಆಗತಾನೆ ಹುಟ್ಟಿದ ಮಕ್ಕಳನ್ನು 10ರಿಂದ 14 ಲಕ್ಷದ ರೂಪಾಯಿಗಳಿಗೆ ಏಜಂಟರು ಮಾರಾಟ ಮಾಡುತ್ತಿದ್ದರು. ಆದ್ರೆ, ಮಗುವಿನ ತಾಯಿಗೆ ಕೇವಲ 70ಸಾವಿರ ರೂಪಾಯಿ ನೀಡಿ ದಂಧೆಕೋರರು ಮೋಸ ಮಾಡ್ತಿದ್ರು. ತೆಲಂಗಾಣದ ನಲ್ಗೊಂಡ, ಮೆಹಬೂಬನಗರ, ಕರೀಮನಗರ ಜಿಲ್ಲೆಗಳ ತಾಂಡಾಗಳಲ್ಲಿನ ಬಡ ಮಹಿಳೆಯರನ್ನೇ ಈ ತಂಡ ಟಾರ್ಗೆಟ್ ಮಾಡಿತ್ತು. ಇದಕ್ಕೆ ಸಂತಾನ ಸಾಫಲ್ಯ ಕೇಂದ್ರಗಳು […]

ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ 9 ಜನ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 05, 2020 | 6:35 AM

Share

ಹೈದರಾಬಾದ್: ತೆಲಂಗಾಣದಲ್ಲಿ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವೊಂದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟದ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

ಆಗತಾನೆ ಹುಟ್ಟಿದ ಮಕ್ಕಳನ್ನು 10ರಿಂದ 14 ಲಕ್ಷದ ರೂಪಾಯಿಗಳಿಗೆ ಏಜಂಟರು ಮಾರಾಟ ಮಾಡುತ್ತಿದ್ದರು. ಆದ್ರೆ, ಮಗುವಿನ ತಾಯಿಗೆ ಕೇವಲ 70ಸಾವಿರ ರೂಪಾಯಿ ನೀಡಿ ದಂಧೆಕೋರರು ಮೋಸ ಮಾಡ್ತಿದ್ರು. ತೆಲಂಗಾಣದ ನಲ್ಗೊಂಡ, ಮೆಹಬೂಬನಗರ, ಕರೀಮನಗರ ಜಿಲ್ಲೆಗಳ ತಾಂಡಾಗಳಲ್ಲಿನ ಬಡ ಮಹಿಳೆಯರನ್ನೇ ಈ ತಂಡ ಟಾರ್ಗೆಟ್ ಮಾಡಿತ್ತು. ಇದಕ್ಕೆ ಸಂತಾನ ಸಾಫಲ್ಯ ಕೇಂದ್ರಗಳು ಸಹಕಾರ ನೀಡುತ್ತಿದ್ವು ಅಂತಲೂ ಹೇಳಲಾಗ್ತಿದೆ.

ಈ ಅಕ್ರಮ ದಂಧೆ ನಡೆಸುತ್ತಿದ್ದ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ 9 ಜನರನ್ನು ಹೈದರಾಬಾದನ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ವಿಚಾರಣೆ ವೇಳೆ ಈ ತಂಡ 14ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವುದು ಬಯಲಾಗಿದೆ. ಇದಕ್ಕೆ ಸಹಕರಿಸುತ್ತಿದ್ದ ಕೆಲ ಪರ್ಟಿಲಿಟಿ ಸೆಂಟರ್​ಗಳ ಮುಖ್ಯಸ್ಥರು ಪರಾರಿಯಾಗಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!