Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ. ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ […]

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?
Follow us
ಸಾಧು ಶ್ರೀನಾಥ್​
| Updated By:

Updated on:Jul 28, 2020 | 12:38 AM

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ.

ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ ಪ್ರಕಾರ ಮೇಕೆಯನ್ನು ಯುವಕನೊಬ್ಬ ಎತ್ತಿಕೊಂಡು ಹೋಗುತ್ತಿದ್ದು, ಪೊಲೀಸರನ್ನು ಕಂಡ ಬಳಿಕ ಸ್ಥಳದಲ್ಲಿಯೇ ಮೇಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಮೇಕೆಯನ್ನು ಪೊಲೀಸ್ ಠಾಣೆಗೆ ತಂದು ರಕ್ಷಣೆ ನೀಡಿದೆವು ಎಂದಿದ್ದಾರೆ.

ಮೇಕೆಯನ್ನು ಠಾಣೆಗೆ ಕರೆತಂದ ಪೊಲೀಸ್ ಒಬ್ಬರು ಮೇಕೆ ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದೆ. ಹಾಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದೇವೆ ಎಂದಿದ್ದರು. ಜೊತೆಗೆ ಇತ್ತೀಚಿನ ದಿನಗಳಲ್ಲಿ ನಾಯಿಗಳ ಮಾಲೀಕರು ತಮ್ಮ ನಾಯಿಗಳಿಗೆ ಮಾಸ್ಕ್ ವ್ಯವಸ್ಥೆ ಮಾಡಲಾಗಿದ್ದು, ಮೇಕೆಗಳಿಗ್ಯಾಕೆ ಮಾಸ್ಕ್ ವ್ಯವಸ್ಥೆ ಮಾಡಬಾರದು ಎಂದು ಪ್ರಶ್ನೆ ಮಾಡಿದ್ದರು. ಆದರೆ ಸಾಮಾಜಿಕ ತಾಣಗಳಲ್ಲಿ ಇದು ವೈರಲ್ ಆದ ಕಾರಣ ಈಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.

Published On - 3:31 pm, Mon, 27 July 20

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ