AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ. ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ […]

ಮಾಸ್ಕ್ ಧರಿಸಿಲ್ಲವೆಂದು ಮೇಕೆಯನ್ನೆ ಬಂಧಿಸಿದ ಪೊಲೀಸರು, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 28, 2020 | 12:38 AM

Share

ಮೇಕೆಯೊಂದು ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡುತ್ತಿದ್ದನ್ನು ಕಂಡ ಬಿಕಾನ್ ಗಂಜ್ ನಗರದ ಪೊಲೀಸರು ಮೇಕೆಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿರುವ ಘಟನೆ ನಡೆದಿದ್ದು ಈಗ ಎಲ್ಲೆಡೆ ಸುದ್ದಿಯಲ್ಲಿದೆ.

ವಿಷಯ ತಿಳಿದು ಪೊಲೀಸ್ ಠಾಣೆಗೆ ಬಂದ ಮೇಕೆಯ ಯಜಮಾನ ಪೊಲೀಸರನ್ನು ಕಾಡಿ ಬೇಡಿದ ನಂತರ, ಪೊಲೀಸರು ಒಡೆಯನಿಗೆ ಮೇಕೆಯನ್ನು ಬೀದಿಯಲ್ಲಿ ಅಲೆಯಲು ಬಿಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಈ ವಿಚಾರ ಎಲ್ಲೆಡೆ ಸುದ್ದಿಯಾದ ಬಳಿಕ ಎಚ್ಚೆತ್ತುಕೊಂಡ ಅನ್ವರ್ ಗಂಜ್ ಪೊಲೀಸ್ ಠಾಣೆಯ ಸರ್ಕಲ್ ಆಫೀಸರ್ ಸೈಫುದ್ದಿನ್ ಬೇಗ್ ಹೇಳಿರುವ ಪ್ರಕಾರ ಮೇಕೆಯನ್ನು ಯುವಕನೊಬ್ಬ ಎತ್ತಿಕೊಂಡು ಹೋಗುತ್ತಿದ್ದು, ಪೊಲೀಸರನ್ನು ಕಂಡ ಬಳಿಕ ಸ್ಥಳದಲ್ಲಿಯೇ ಮೇಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಹೀಗಾಗಿ ಮೇಕೆಯನ್ನು ಪೊಲೀಸ್ ಠಾಣೆಗೆ ತಂದು ರಕ್ಷಣೆ ನೀಡಿದೆವು ಎಂದಿದ್ದಾರೆ.

ಮೇಕೆಯನ್ನು ಠಾಣೆಗೆ ಕರೆತಂದ ಪೊಲೀಸ್ ಒಬ್ಬರು ಮೇಕೆ ಮಾಸ್ಕ್ ಧರಿಸದೆ ಬೀದಿಯಲ್ಲಿ ಓಡಾಡಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದೆ. ಹಾಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದೇವೆ ಎಂದಿದ್ದರು. ಜೊತೆಗೆ ಇತ್ತೀಚಿನ ದಿನಗಳಲ್ಲಿ ನಾಯಿಗಳ ಮಾಲೀಕರು ತಮ್ಮ ನಾಯಿಗಳಿಗೆ ಮಾಸ್ಕ್ ವ್ಯವಸ್ಥೆ ಮಾಡಲಾಗಿದ್ದು, ಮೇಕೆಗಳಿಗ್ಯಾಕೆ ಮಾಸ್ಕ್ ವ್ಯವಸ್ಥೆ ಮಾಡಬಾರದು ಎಂದು ಪ್ರಶ್ನೆ ಮಾಡಿದ್ದರು. ಆದರೆ ಸಾಮಾಜಿಕ ತಾಣಗಳಲ್ಲಿ ಇದು ವೈರಲ್ ಆದ ಕಾರಣ ಈಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.

Published On - 3:31 pm, Mon, 27 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ