AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ನಾಲ್ವರು ಉಗ್ರರ ಸೆರೆ

ಹುಲ್ಲಿನಲ್ಲಿ ಬಚ್ಚಿಟ್ಟಿದ್ದ ಎಕೆ 56 ರೈಫಲ್, ಎಕೆ 56 ಮ್ಯಾಗಜಿನ್ 28 ರೌಂಡ್ ಗುಂಡು, ಹಾಗೂ ಒಂದು ಗ್ರೆನೇಡ್ನನ್ನು ಭದ್ರತಾಪಡೆ ವಶಕ್ಕೆ ಪಡೆದುಕೊಂಡಿದೆ.

ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ನಾಲ್ವರು ಉಗ್ರರ ಸೆರೆ
ಶಸ್ತ್ರಾಸ್ತ್ರಗಳನ್ನು ಹಾಗೂ ಮದ್ದು ಗುಂಡುಗಳನ್ನು ವಶಕ್ಕೆ ಪಡೆದ ಭದ್ರತಾಪಡೆ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 24, 2020 | 1:26 PM

Share

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪುರದಲ್ಲಿ ನಾಲ್ಕು ಉಗ್ರರನ್ನು ಪೊಲೀಸರು ಬಂಧಿಸಿ, ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ದಾದ್ಸರಾ ಮತ್ತು ಅವಂತಿಪುರದ ಲಾರ್ಮೋ ಗ್ರಾಮಗಳಲ್ಲಿ ಆಲ್ ಬದರ್ ಸಂಘಟನೆಯ ನಾಲ್ವರು ಉಗ್ರರು ಇದ್ದಾರೆಂಬ ಮಾಹಿತಿ ಆಧಾರದ ಮೇಲೆ 42RR ಮತ್ತು 130 BN CRPF ನೆರವಿನೊಂದಿಗೆ ಪೊಲೀಸ್ ತಂಡ ನಿನ್ನೆ ರಾತ್ರಿಯಿಂದ ಶೋಧ ಕಾರ್ಯಚರಣೆಯನ್ನು ಪ್ರಾರಂಭಿಸಿ ಇದೀಗ ಸೆರೆ ಹಿಡಿದಿದ್ದಾರೆ.

ಅಲ್ಲದೇ ಉಗ್ರರನ್ನು ಸೆರೆ ಹಿಡಿದ ಬಳಿಕ ವಿಚಾರ ನಡೆಸಿ ಹುಲ್ಲಿನಲ್ಲಿ ಬಚ್ಚಿಟ್ಟಿದ್ದ ಎಕೆ 56 ರೈಫಲ್, ಎಕೆ 56 ಮ್ಯಾಗಜಿನ್ 28 ರೌಂಡ್ ಗುಂಡು, ಹಾಗೂ ಒಂದು ಗ್ರೆನೇಡ್ನನ್ನು ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ.

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ