AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಕಾಶ್ಮೀರದ ದೇವಸ್ಥಾನಕ್ಕೆ ಪ್ರವೇಶಿಸಿದ ಪೊಲೀಸ್​​ನ್ನು ಗುಂಡಿಕ್ಕಿ ಹತ್ಯೆಮಾಡಿದ ಭದ್ರತಾ ಸಿಬ್ಬಂದಿ

ನಿನ್ನೆ ತಡರಾತ್ರಿ ಕಾನ್‌ಸ್ಟೇಬಲ್‌ ಧರ್ ದೇವಸ್ಥಾನದ ಬಾಗಿಲನ್ನು ಬಡಿಯಲ ಆರಂಭಿಸಿದಾಗ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಡರಾತ್ರಿ ಕಾಶ್ಮೀರದ ದೇವಸ್ಥಾನಕ್ಕೆ ಪ್ರವೇಶಿಸಿದ ಪೊಲೀಸ್​​ನ್ನು ಗುಂಡಿಕ್ಕಿ ಹತ್ಯೆಮಾಡಿದ ಭದ್ರತಾ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 22, 2021 | 7:30 PM

Share

ಕಾಶ್ಮೀರ: ಕಾಶ್ಮೀರದಲ್ಲಿ ಓರ್ವ ಪೊಲೀಸ್​​ನ್ನು ಭದ್ರತಾ ಸಿಬ್ಬಂದಿಗಳು ಹತ್ಯೆ ಮಾಡಿದ್ದಾರೆ. ರಾತ್ರಿ ಹೊತ್ತು ಪೊಲೀಸ್ ದೇವಾಲಯಕ್ಕೆ ನುಗ್ಗಿದ್ದರಿಂದ ಸೆಕ್ಯುರಿಟಿ ಗಾರ್ಡ್​​ಗಳು ದೇವಾಲಯಕ್ಕೆ ದೇಶ ವಿರೋಧಿಗಳು ಯಾರೋ ನುಗ್ಗಿಬಿಟ್ಟಿದ್ದಾರೆ ಎಂದು ಹತ್ಯೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಹತ್ಯೆಯಾದ ಕಾನ್‌ಸ್ಟೇಬಲ್‌ನ್ನು ಅಜಯ್ ಧರ್, ಲಂಗೇಟ್ ಹಂದ್ವಾರ ನಿವಾಸಿ ಎಂದು ಗುರುತಿಸಲಾಗಿದೆ. ಈ ಘಟನೆ ದುರದೃಷ್ಟಕರ ಎಂದು ಪೊಲೀಸರು ಹೇಳಿದ್ದಾರೆ. ನಿನ್ನೆ ತಡರಾತ್ರಿ ಕಾನ್‌ಸ್ಟೇಬಲ್‌ ಧರ್ ದೇವಸ್ಥಾನದ ಬಾಗಿಲನ್ನು ಬಡಿಯಲ ಆರಂಭಿಸಿದಾಗ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಗಾಳಿಯಲ್ಲಿ ಗುಂಡು ಹಾರಿಸಿದರೂ ಕಾನ್‌ಸ್ಟೇಬಲ್‌ ಧರ್ ತನ್ನ ಗುರುತನ್ನು ಬಹಿರಂಗಪಡಿಸದೆ ಬಾಗಿಲನ್ನು ಬಡಿಯುತ್ತಿದ್ದನು. ಇದು ತಪ್ಪಾದ ಗುರುತಿನ ಸ್ಪಷ್ಟ ಪ್ರಕರಣ. ಏಕೆಂದರೆ ಇದು ದಾಳಿ ಎಂದು ಸೆಂಟ್ರಿ ಊಹಿಸಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದರು.

ಕಾಶ್ಮೀರದ ಬಹುತೇಕ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಈ ಘಟನೆಯು ಕಾಶ್ಮೀರದಲ್ಲಿನ ಭದ್ರತಾ ಅವ್ಯವಸ್ಥೆಗೆ ಮತ್ತೊಂದು ಉದಾಹರಣೆಯಾಗಿದೆ. ಹಿಂದೆ, “ತಪ್ಪಾದ” ಗುರುತಿನಿಂದಾಗಿ ರಾತ್ರಿ ಸಮಯದಲ್ಲಿ ನಾಗರಿಕರನ್ನು ಭದ್ರತಾ ಪಡೆಗಳು ಕೊಲ್ಲುವ ಘಟನೆಗಳು ನಡೆದಿವೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

ಇದನ್ನೂ ಓದಿ:  Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

(Police in Kashmir killed after security guards at a temple mistook him for anti-national element)

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು