Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಖಡಕ್​ ಅಧಿಕಾರಿ.. ಇಂದು C/O ಫುಟ್​ಪಾತ್​ -ಇದು ಮನಮುಟ್ಟುವಂಥ ‘ಪೊಲೀಸ್’ ಸ್ಟೋರಿ

ಭೋಪಾಲ್: ಒಂದು ಕಾಲದಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿದ್ದ ವ್ಯಕ್ತಿ ಹಲವು ವರ್ಷಗಳ ನಂತರ ಭಿಕ್ಷುಕನಂತೆ ತಮ್ಮ ಸಹೋದ್ಯೋಗಿಗಳಿಗೆ ಆಕಸ್ಮಿಕವಾಗಿ ರಸ್ತೆಯಲ್ಲಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬೆಳಕಿಗೆ ಬಂದಿದೆ. ಅಂದ ಹಾಗೆ, ಫೋಟೋದಲ್ಲಿ ಕೊಳಕಾದ ಮೈ, ಉದ್ದ ಗಡ್ಡ-ಮೀಸೆಯಲ್ಲಿ ರಸ್ತೆ ಬದಿ ಭಿಕ್ಷುಕನಂತೆ ಕಾಣಸಿಗುವ ಈ ವ್ಯಕ್ತಿ ಅಸಲಿಗೆ ಮಾಜಿ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ. ಯಾರು ಊಹಿಸಲಾಗದಂತಹ ಸ್ಥಿತಿಗೆ ಇವರು ಇಂದು ತಲುಪಿದ್ದಾರೆ. ಭಿಕ್ಷುಕನಂತೆ ಕಂಡ ಸಹೋದ್ಯೋಗಿ ನೋಡಿ ಅಧಿಕಾರಿಗಳಿಗೆ ಶಾಕ್​! ಉಪ ಪೊಲೀಸ್ […]

ಅಂದು ಖಡಕ್​ ಅಧಿಕಾರಿ.. ಇಂದು C/O ಫುಟ್​ಪಾತ್​ -ಇದು ಮನಮುಟ್ಟುವಂಥ ‘ಪೊಲೀಸ್’ ಸ್ಟೋರಿ
Follow us
KUSHAL V
|

Updated on: Nov 15, 2020 | 8:49 PM

ಭೋಪಾಲ್: ಒಂದು ಕಾಲದಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿದ್ದ ವ್ಯಕ್ತಿ ಹಲವು ವರ್ಷಗಳ ನಂತರ ಭಿಕ್ಷುಕನಂತೆ ತಮ್ಮ ಸಹೋದ್ಯೋಗಿಗಳಿಗೆ ಆಕಸ್ಮಿಕವಾಗಿ ರಸ್ತೆಯಲ್ಲಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬೆಳಕಿಗೆ ಬಂದಿದೆ.

ಅಂದ ಹಾಗೆ, ಫೋಟೋದಲ್ಲಿ ಕೊಳಕಾದ ಮೈ, ಉದ್ದ ಗಡ್ಡ-ಮೀಸೆಯಲ್ಲಿ ರಸ್ತೆ ಬದಿ ಭಿಕ್ಷುಕನಂತೆ ಕಾಣಸಿಗುವ ಈ ವ್ಯಕ್ತಿ ಅಸಲಿಗೆ ಮಾಜಿ ಪೊಲೀಸ್ ಅಧಿಕಾರಿ ಮನೀಶ್ ಮಿಶ್ರಾ. ಯಾರು ಊಹಿಸಲಾಗದಂತಹ ಸ್ಥಿತಿಗೆ ಇವರು ಇಂದು ತಲುಪಿದ್ದಾರೆ.

ಭಿಕ್ಷುಕನಂತೆ ಕಂಡ ಸಹೋದ್ಯೋಗಿ ನೋಡಿ ಅಧಿಕಾರಿಗಳಿಗೆ ಶಾಕ್​! ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ರತ್ನೇಶ್ ಸಿಂಗ್ ತೋಮರ್ ಮತ್ತು ವಿಜಯ್ ಸಿಂಗ್ ಬಹದ್ದೂರ್ ಕಳೆದ ಮಂಗಳವಾರ ರಾತ್ರಿ ನಗರದ ಕಲ್ಯಾಣ ಮಂಟಪದ ಬಳಿ ಹೋಗುತ್ತಿದ್ದಾಗ ಭಿಕ್ಷುಕನಂತೆ ಕಂಡ ವ್ಯಕ್ತಿಯೊಬ್ಬ ಚಳಿಯಿಂದ ನಡುಗುತ್ತಿದ್ದದ್ದು ಕಂಡುಬಂತು. ಇದನ್ನು ಕಂಡ ಅಧಿಕಾರಿಗಳು ಗಾಡಿಯಿಂದ ಇಳಿದು ಆತನಿಗೆ ಜಾಕೇಟ್ ನೀಡಲು ಮುಂದಾದರು. ಆಗ ಆ ವ್ಯಕ್ತಿ ತಮ್ಮ ಮೊದಲ ಹೆಸರಿನಿಂದ ಇವರನ್ನು ಕರೆದಾಗ ಇಬ್ಬರು ಅಧಿಕಾರಿಗಳಿಗೆ ಫುಲ್​ ಶಾಕ್​!. ಕೂಡಲೇ ಅವರಿಗೆ ಅರೇ, ಇದು ಬೇರೆ ಯಾರೂ ಅಲ್ಲ ಮನೀಶ್​ ಎಂದು ಗೊತ್ತಾಗಿದೆ.

ಮನೀಶ್​ ಮಿಶ್ರಾ ದುಃಸ್ಥಿತಿಗೆ ಕಾರಣವೇನು? ಒಂದು ಕಾಲದಲ್ಲಿ ಮಿಶ್ರಾ ಉತ್ತಮ ಕ್ರೀಡಾಪಟು ಮತ್ತು ಶಾರ್ಪಶೂಟರ್ ಆಗಿದ್ದರು. 1999ರಲ್ಲಿ ಪೊಲೀಸ್ ಪಡೆಗೆ ಸೇರಿದ್ದ ಮನೀಶ್​ ಅಸಲಿಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. 2005ರಲ್ಲಿ ಡಾಟಿಯಾದಲ್ಲಿ ಇನ್​ಸ್ಪೆಕ್ಟ​ರ್​ ಆಗಿ ನೇಮಕಗೊಂಡಾದ ಬಳಿಕ ನಾಪತ್ತೆಯಾಗಿದ್ದರು. ಇಷ್ಟು ವರ್ಷಗಳ ಕಾಲ ಅವರು ಎಲ್ಲಿದ್ದರೂ ಎಂಬ ಸುಳಿವು ಸಹ ಯಾರಿಗೂ ಸಿಕ್ಕಿರಲಿಲ್ಲ. ಸದ್ಯ, ಅವರ ಸ್ನೇಹಿತರು ಮಿಶ್ರಾಗೆ ಉತ್ತಮ ಚಿಕಿತ್ಸೆ ಕೊಡಿಸಿದ್ದು, ಮನೀಶ್​ ಆದಷ್ಟು ಬೇಗ ಮೊದಲಿನಂತೆ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ