AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ. ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 09, 2020 | 10:22 AM

Share

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ.

ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

Published On - 10:21 am, Sat, 9 May 20

Follow Us
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!