AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ. ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು
ಸಾಧು ಶ್ರೀನಾಥ್​
|

Updated on:May 09, 2020 | 10:22 AM

Share

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ.

ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

Published On - 10:21 am, Sat, 9 May 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್