AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ. ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು
ಸಾಧು ಶ್ರೀನಾಥ್​
|

Updated on:May 09, 2020 | 10:22 AM

Share

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ.

ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

Published On - 10:21 am, Sat, 9 May 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ