AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ. ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು
ಸಾಧು ಶ್ರೀನಾಥ್​
|

Updated on:May 09, 2020 | 10:22 AM

Share

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ.

ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

Published On - 10:21 am, Sat, 9 May 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು