Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ. ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

ಬೆಳಗಿನ ಜಾವ ನಾಲ್ವರು ನಕ್ಸಲರನ್ನ ಹೊಡೆದುರುಳಿಸಿದ CRPF ಯೋಧರು
Follow us
ಸಾಧು ಶ್ರೀನಾಥ್​
|

Updated on:May 09, 2020 | 10:22 AM

ಛತ್ತೀಸ್​ಗಢ: ಸಿಆರ್​ಪಿಎಫ್ ಯೋಧರು‌ ಹಾಗೂ‌ ನಕ್ಸಲರ‌ ನಡುವೆ ಭಾರೀ ಗುಂಡಿನ‌ ಚಕಮುಕಿ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ನಕ್ಸಲರನ್ನು ಯೋಧರು ಹೊಡೆದುರುಳಿಸಿದ್ದಾರೆ. ಮಾನ್ಸೂರ್​ ಜಿಲ್ಲೆಯ ಪಾರದೌನಿ‌ ಅರಣ್ಯ ಪ್ರದೇಶದಲ್ಲಿ‌ ಕೂಂಬಿಂಗ್ ಕಾರ್ಯಾಚರಣೆ ವೇಳೆ ನಕ್ಸಲರ ಹತ್ಯೆಯಾಗಿದೆ.

ಘಟನೆಯಲ್ಲಿ ಮದನಪಾಡು ಪಿಎಸ್​ಐ ಶ್ಯಾಮ‌ ಕಿಶೋರ್​ ಹುತಾತ್ಮರಾಗಿದ್ದಾರೆ. ನಕ್ಸಲರ ಬಳಿಯಿದ್ದ ಭಾರೀ ಪ್ರಮಾಣದ ಬಂದೂಕು‌, ಮದ್ದು ಗುಂಡು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಸಿಆರ್​ಪಿಎಫ್ ಯೋಧರು ವಶಪಡಿಸಿಕೊಂಡಿದ್ದಾರೆ.

Published On - 10:21 am, Sat, 9 May 20

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ