AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊರ್ಬಿ ಸೇತುವೆ ನವೀಕರಣದ ಗುತ್ತಿಗೆದಾರರ ಕಚೇರಿ ಮೇಲೆ ಪೊಲೀಸರ ದಾಳಿ, ಸಿಬ್ಬಂದಿ ನಾಪತ್ತೆ

ಅಕ್ಟೋಬರ್ 30 ಗುಜರಾತಿನಲ್ಲಿ ಮೊರ್ಬಿ ತೂಗು ಸೇತುವೆ ಕುಸಿದು 130ಕ್ಕೂ ಹೆಚ್ಚು ಜನರ ಜೀವವನ್ನು ಬಲಿ ಪಡೆದಿದೆ. ಸೇತುವೆಯ ನವೀಕರಣದ ಗುತ್ತಿಗೆದಾರ ಒರೆವಾ ಗ್ರೂಪ್ ಕಚೇರಿಗೆ ಇಂದು ಬೆಳಿಗ್ಗೆ ಕೆಲವು ಪೊಲೀಸ್ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ.

ಮೊರ್ಬಿ ಸೇತುವೆ ನವೀಕರಣದ ಗುತ್ತಿಗೆದಾರರ ಕಚೇರಿ ಮೇಲೆ ಪೊಲೀಸರ ದಾಳಿ, ಸಿಬ್ಬಂದಿ ನಾಪತ್ತೆ
Police raid Morbi Bridge renovation contractor's office, staff missing
TV9 Web
| Edited By: |

Updated on:Nov 03, 2022 | 2:22 PM

Share

ಗುಜರಾತ್: ಅಕ್ಟೋಬರ್ 30 ಗುಜರಾತಿನಲ್ಲಿ ಮೊರ್ಬಿ ತೂಗು ಸೇತುವೆ ಕುಸಿದು 130ಕ್ಕೂ ಹೆಚ್ಚು ಜನರ ಜೀವವನ್ನು ಬಲಿ ಪಡೆದಿದೆ. ಸೇತುವೆಯ ನವೀಕರಣದ ಗುತ್ತಿಗೆದಾರ ಒರೆವಾ ಗ್ರೂಪ್ ಕಚೇರಿಗೆ ಇಂದು ಬೆಳಿಗ್ಗೆ ಕೆಲವು ಪೊಲೀಸ್ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಆದರೆ ಆ ಕಚೇರಿ ಈಗ ಲಾಕ್ ಆಗಿದೆ. ಇದನ್ನು ಗಮನಿಸಿದ ಅಧಿಕಾರಿಗಳು ಹಿಂತಿರುಗಿದ್ದಾರೆ.

ಕೆಲವು ವರದಿಗಳು ಪ್ರಕಾರ ಈ ದಾಳಿಯನ್ನು ನಡೆಸಿದೆ. ಈ ವರೆಗೆ ಯಾರನ್ನೂ ಬಂಧಿಸಲ್ಪಟ್ಟಿರುವ ಕಂಪನಿಯ ಒಂಬತ್ತು ಸಿಬ್ಬಂದಿಗಳು ಬಂಧಿಸಿದ್ದಾರೆ. ಕೆಲವು ಹಕ್ಕುಗಳನ್ನು ಪರಿಶೀಲಿಸಲು ಭೇಟಿ ನೀಡಲಾಯಿತು ಎಂದು ಪೊಲೀಸ್ ಮೂಲಗಳು NDTV ಗೆ ತಿಳಿಸಿವೆ.

ಕಂಪನಿಯು ಅಜಂತ’ ಗೋಡೆ ಗಡಿಯಾರಗಳನ್ನು ತಯಾರಿಸಲು ಹೆಸರುವಾಸಿಯಾಗಿತ್ತು. ಈಗ ಈ ಪ್ರಕರಣದಲ್ಲಿ ವ್ಯವಸ್ಥಾಪಕ ನಿರ್ದೇಶಕ ಜಯಸುಖ್‌ಭಾಯ್ ಪಟೇಲ್ ಸೇರಿದ್ದಾರೆ ಎಂದು ಹೇಳಿದ್ದಾರೆ. ಈ ಸೇತುವೆಯನ್ನು ಅಕ್ಟೋಬರ್ 26 ರಂದು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಳಿಸಿದ್ದಾರೆ. ಜನರು ತಿಳಿಸಿರುವಂತೆ ಸೇತುವೆ ಪೂರ್ಣಗೊಳ್ಳಲು ಕನಿಷ್ಠ ಎಂಟರಿಂದ ಹತ್ತು ವರ್ಷಗಳವರೆಗೆ ಸಮಯವನ್ನು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಜಯಸುಖಭಾಯಿ ಪಟೇಲ್ ಅವರು ಮೊರ್ಬಿ ಮುನ್ಸಿಪಲ್ ಕಾರ್ಪೊರೇಶನ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು.

ಇದನ್ನು ಓದಿ: ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು: ನ್ಯಾಯಾಲಯದಲ್ಲಿ ಒರೆವಾ ಕಂಪನಿಯ ಮ್ಯಾನೇಜರ್

ಮೃತರ ಸಂಬಂಧಿಕರು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮತ್ತು ಎಎಪಿ ಸೇರಿದಂತೆ ವಿರೋಧ ಪಕ್ಷಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದಾರೆ, ಅವರ ಮೇಲೆ ಯಾವಾಗ ಚುನಾವಣೆ ಮುಗಿದ ಮೇಲೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಕಾಮಗಾರಿಗಾಗಿ 8-12 ತಿಂಗಳ ಕಾಲ ಸೇತುವೆಯನ್ನು ಮುಚ್ಚಲು ಕಂಪನಿಯು ಬದ್ಧವಾಗಿದೆ ಎಂದು ಒಪ್ಪಂದವು ತಿಳಿಸಿದೆ. ಆದರೆ ಏಳು ತಿಂಗಳ ನಂತರ ಮತ್ತೆ ತೆರೆಯಲಾಯಿತು. ಆದರೆ ಕಾಮಗಾರಿಯಾದ ನಾಲ್ಕು ದಿನಗಳ ನಂತರ ಕುಸಿದಿದೆ ಎಂದು ಹೇಳಲಾಗಿದೆ.

Published On - 2:21 pm, Thu, 3 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ