Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಾಟ್ಟಕ್ಕಿದೆ: ಪ್ರಧಾನಿ ಮೋದಿ ಕಚೇರಿ; OLXನಲ್ಲಿ ಜಾಹೀರಾತು​ ಕೊಟ್ಟವನ ವಿರುದ್ಧ FIR

ಪ್ರಧಾನಿ ಮೋದಿ ಕಚೇರಿ ಮಾರಾಟಕ್ಕಿದೆ ಎಂದು OLXನಲ್ಲಿ ಜಾಹೀರಾತು ಹಾಕಿದವನ ವಿರುದ್ಧ FIR ದಾಖಲಾಗಿದೆ. ಲಕ್ಷ್ಮಿಕಾಂತ್ ಓಜಾ ಎಂಬಾತನ ವಿರುದ್ಧ ಪೊಲೀಸರು FIR ದಾಖಲಿಸಿದರು.

ಮಾರಾಟ್ಟಕ್ಕಿದೆ: ಪ್ರಧಾನಿ ಮೋದಿ ಕಚೇರಿ; OLXನಲ್ಲಿ ಜಾಹೀರಾತು​ ಕೊಟ್ಟವನ ವಿರುದ್ಧ FIR
ಪ್ರಧಾನಿ ನರೇಂದ್ರ ಮೋದಿ
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 18, 2020 | 4:47 PM

ದೆಹಲಿ: ಪ್ರಧಾನಿ ಮೋದಿ ಕಚೇರಿ ಮಾರಾಟಕ್ಕಿದೆ ಎಂದು OLXನಲ್ಲಿ ಜಾಹೀರಾತು ಹಾಕಿದವನ ವಿರುದ್ಧ FIR ದಾಖಲಾಗಿದೆ. ಲಕ್ಷ್ಮಿಕಾಂತ್ ಓಜಾ ಎಂಬಾತನ ವಿರುದ್ಧ ಪೊಲೀಸರು FIR ದಾಖಲಿಸಿದರು.

ವಾರಾಣಸಿಯಲ್ಲಿರುವ ಪ್ರಧಾನಿ ಮೋದಿ ಕಚೇರಿಯನ್ನು OLXನಲ್ಲಿ ಮಾರಾಟಕ್ಕಿಟ್ಟ ಓಜಾ 7.5 ಕೋಟಿ ರೂ. ರೇಟ್ ಫಿಕ್ಸ್ ಮಾಡಿ ಮಾರಲು ಯತ್ನಿಸಿದ್ದನು ಎಂದು ತಿಳಿದುಬಂದಿದೆ. ಹಾಗಾಗಿ, ಪೊಲೀಸರು ಲಕ್ಷ್ಮಿಕಾಂತ್ ಓಜಾ ವಿರುದ್ಧ FIR ದಾಖಲಿಸಿದ್ದಾರೆ. ಜೊತೆಗೆ, ಮಾರಾಟಕ್ಕಿಟ್ಟ ಪೋಸ್ಟ್ ಸಹ ಡಿಲೀಟ್ ಮಾಡಿದ್ದಾರೆ.

OLX ನಲ್ಲಿ ಮಾರಾಟಕ್ಕಿದೆ ಕಾರು.. ಇದರ ಬೆಲೆ ಕೇಳಿದರೆ ಶಾಕ್ ಶಾಕ್! ವೇಗ?

Published On - 4:46 pm, Fri, 18 December 20

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ