AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ

Mumbai: ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ
ಮುಂಬೈ ಪೊಲೀಸರು ಟ್ವೀಟ್​ ಮಾಡಿದ ಫೋಟೋ
TV9 Web
| Edited By: |

Updated on:Nov 17, 2021 | 11:03 AM

Share

ಮುಂಬೈನ ಪಂತ್​ನಗರದ ಬಳಿ ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಅದನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಂದಹಾಗೆ ಈ ಮಗುವಿನ ಪತ್ತೆಗೆ ಸಹಾಯ ಮಾಡಿದ್ದು ಬೀದಿ ಬೆಕ್ಕುಗಳು. ಬಟ್ಟೆಯಲ್ಲಿ ಸುತ್ತಿದ್ದ ಮಗು ಚರಂಡಿಯಲ್ಲಿ ಇತ್ತು. ಆದರೆ ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಅಲ್ಲೇ ರಸ್ತೆ ಮೇಲೆ ತಿರುಗುವ ಬೀದಿ ಬೆಕ್ಕುಗಳು ಆ ಚರಂಡಿಯ ಬಳಿ ಹೋಗಿ ಜೋರಾಗಿ ಕೂಗಿ, ಭಿನ್ನವಾಗಿ ತಮ್ಮ ವರ್ತನೆಯನ್ನು ತೋರಸಲು ಪ್ರಾರಂಭಿಸಿವೆ. ಅದನ್ನು ನೋಡಿದ ಸ್ಥಳೀಯರು ಕುತೂಹಲದಿಂದ ಅಲ್ಲಿಗೆ ಹೋದಾಗ ಪುಟ್ಟ ಮಗು ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ನಂತರ ಅದನ್ನು ರಾಜಾವಾಡಿಗೆ ಕರೆದೊಯ್ಯದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಮುಂಬೈ ಪೊಲೀಸರು ತಿಳಿಸಿದ್ದಾರೆ. ಹಾಗೇ ಪೊಲೀಸ್​ ಸಿಬ್ಬಂದಿ ಆ ಮುದ್ದಾದ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನೂ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಸದ್ಯ ಮಗುವಿನ ಪಾಲಕರ ಪತ್ತೆ ಕಾರ್ಯವೂ ಶುರುವಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಪಾದಚಾರಿಗಳ ಮೇಲೆ ನುಗ್ಗಿದ ಕಾರು! ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

Published On - 11:02 am, Wed, 17 November 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ