AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ

Mumbai: ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ
ಮುಂಬೈ ಪೊಲೀಸರು ಟ್ವೀಟ್​ ಮಾಡಿದ ಫೋಟೋ
TV9 Web
| Edited By: |

Updated on:Nov 17, 2021 | 11:03 AM

Share

ಮುಂಬೈನ ಪಂತ್​ನಗರದ ಬಳಿ ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಅದನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಂದಹಾಗೆ ಈ ಮಗುವಿನ ಪತ್ತೆಗೆ ಸಹಾಯ ಮಾಡಿದ್ದು ಬೀದಿ ಬೆಕ್ಕುಗಳು. ಬಟ್ಟೆಯಲ್ಲಿ ಸುತ್ತಿದ್ದ ಮಗು ಚರಂಡಿಯಲ್ಲಿ ಇತ್ತು. ಆದರೆ ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಅಲ್ಲೇ ರಸ್ತೆ ಮೇಲೆ ತಿರುಗುವ ಬೀದಿ ಬೆಕ್ಕುಗಳು ಆ ಚರಂಡಿಯ ಬಳಿ ಹೋಗಿ ಜೋರಾಗಿ ಕೂಗಿ, ಭಿನ್ನವಾಗಿ ತಮ್ಮ ವರ್ತನೆಯನ್ನು ತೋರಸಲು ಪ್ರಾರಂಭಿಸಿವೆ. ಅದನ್ನು ನೋಡಿದ ಸ್ಥಳೀಯರು ಕುತೂಹಲದಿಂದ ಅಲ್ಲಿಗೆ ಹೋದಾಗ ಪುಟ್ಟ ಮಗು ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ನಂತರ ಅದನ್ನು ರಾಜಾವಾಡಿಗೆ ಕರೆದೊಯ್ಯದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಮುಂಬೈ ಪೊಲೀಸರು ತಿಳಿಸಿದ್ದಾರೆ. ಹಾಗೇ ಪೊಲೀಸ್​ ಸಿಬ್ಬಂದಿ ಆ ಮುದ್ದಾದ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನೂ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಸದ್ಯ ಮಗುವಿನ ಪಾಲಕರ ಪತ್ತೆ ಕಾರ್ಯವೂ ಶುರುವಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಪಾದಚಾರಿಗಳ ಮೇಲೆ ನುಗ್ಗಿದ ಕಾರು! ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

Published On - 11:02 am, Wed, 17 November 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು