AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ

Mumbai: ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ
ಮುಂಬೈ ಪೊಲೀಸರು ಟ್ವೀಟ್​ ಮಾಡಿದ ಫೋಟೋ
TV9 Web
| Edited By: |

Updated on:Nov 17, 2021 | 11:03 AM

Share

ಮುಂಬೈನ ಪಂತ್​ನಗರದ ಬಳಿ ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಅದನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಂದಹಾಗೆ ಈ ಮಗುವಿನ ಪತ್ತೆಗೆ ಸಹಾಯ ಮಾಡಿದ್ದು ಬೀದಿ ಬೆಕ್ಕುಗಳು. ಬಟ್ಟೆಯಲ್ಲಿ ಸುತ್ತಿದ್ದ ಮಗು ಚರಂಡಿಯಲ್ಲಿ ಇತ್ತು. ಆದರೆ ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಅಲ್ಲೇ ರಸ್ತೆ ಮೇಲೆ ತಿರುಗುವ ಬೀದಿ ಬೆಕ್ಕುಗಳು ಆ ಚರಂಡಿಯ ಬಳಿ ಹೋಗಿ ಜೋರಾಗಿ ಕೂಗಿ, ಭಿನ್ನವಾಗಿ ತಮ್ಮ ವರ್ತನೆಯನ್ನು ತೋರಸಲು ಪ್ರಾರಂಭಿಸಿವೆ. ಅದನ್ನು ನೋಡಿದ ಸ್ಥಳೀಯರು ಕುತೂಹಲದಿಂದ ಅಲ್ಲಿಗೆ ಹೋದಾಗ ಪುಟ್ಟ ಮಗು ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ನಂತರ ಅದನ್ನು ರಾಜಾವಾಡಿಗೆ ಕರೆದೊಯ್ಯದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಮುಂಬೈ ಪೊಲೀಸರು ತಿಳಿಸಿದ್ದಾರೆ. ಹಾಗೇ ಪೊಲೀಸ್​ ಸಿಬ್ಬಂದಿ ಆ ಮುದ್ದಾದ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನೂ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಸದ್ಯ ಮಗುವಿನ ಪಾಲಕರ ಪತ್ತೆ ಕಾರ್ಯವೂ ಶುರುವಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಪಾದಚಾರಿಗಳ ಮೇಲೆ ನುಗ್ಗಿದ ಕಾರು! ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

Published On - 11:02 am, Wed, 17 November 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ