AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ

Mumbai: ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ.

ಚರಂಡಿಯಲ್ಲಿ ಬಿದ್ದಿದ್ದ ನವಜಾತು ಶಿಶುವನ್ನು ಪತ್ತೆ ಹಚ್ಚಿದ್ದು ಬೀದಿ ಬೆಕ್ಕುಗಳು; ಪೊಲೀಸರಿಂದ ರಕ್ಷಣೆ
ಮುಂಬೈ ಪೊಲೀಸರು ಟ್ವೀಟ್​ ಮಾಡಿದ ಫೋಟೋ
TV9 Web
| Edited By: |

Updated on:Nov 17, 2021 | 11:03 AM

Share

ಮುಂಬೈನ ಪಂತ್​ನಗರದ ಬಳಿ ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಅದನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಂದಹಾಗೆ ಈ ಮಗುವಿನ ಪತ್ತೆಗೆ ಸಹಾಯ ಮಾಡಿದ್ದು ಬೀದಿ ಬೆಕ್ಕುಗಳು. ಬಟ್ಟೆಯಲ್ಲಿ ಸುತ್ತಿದ್ದ ಮಗು ಚರಂಡಿಯಲ್ಲಿ ಇತ್ತು. ಆದರೆ ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಅಲ್ಲೇ ರಸ್ತೆ ಮೇಲೆ ತಿರುಗುವ ಬೀದಿ ಬೆಕ್ಕುಗಳು ಆ ಚರಂಡಿಯ ಬಳಿ ಹೋಗಿ ಜೋರಾಗಿ ಕೂಗಿ, ಭಿನ್ನವಾಗಿ ತಮ್ಮ ವರ್ತನೆಯನ್ನು ತೋರಸಲು ಪ್ರಾರಂಭಿಸಿವೆ. ಅದನ್ನು ನೋಡಿದ ಸ್ಥಳೀಯರು ಕುತೂಹಲದಿಂದ ಅಲ್ಲಿಗೆ ಹೋದಾಗ ಪುಟ್ಟ ಮಗು ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಟ್ಟೆಯಲ್ಲಿ ಸುತ್ತಿಕೊಂಡಿದ್ದ ನವಜಾತ ಶಿಶುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ನಿರ್ಭಯಾ ಸ್ಕ್ವಾಡ್​​ನ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ನಂತರ ಅದನ್ನು ರಾಜಾವಾಡಿಗೆ ಕರೆದೊಯ್ಯದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಮುಂಬೈ ಪೊಲೀಸರು ತಿಳಿಸಿದ್ದಾರೆ. ಹಾಗೇ ಪೊಲೀಸ್​ ಸಿಬ್ಬಂದಿ ಆ ಮುದ್ದಾದ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನೂ ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಸದ್ಯ ಮಗುವಿನ ಪಾಲಕರ ಪತ್ತೆ ಕಾರ್ಯವೂ ಶುರುವಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಪಾದಚಾರಿಗಳ ಮೇಲೆ ನುಗ್ಗಿದ ಕಾರು! ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

Published On - 11:02 am, Wed, 17 November 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?