AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?

ಮುಂಬೈನಲ್ಲಿ ವೈದ್ಯರೊಬ್ಬರು ಆನ್​ಲೈನ್​ ಮೂಲಕ ಬುಕ್​ ಮಾಡಿದ್ದ ಐಸ್​ಕ್ರೀಂನಲ್ಲಿ ಬೆರಳು ಪತ್ತೆಯಾದ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದೆ, ಆ ಬೆರಳು ಯಾರದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವೈದ್ಯರೊಬ್ಬರು ಆನ್​ಲೈನ್ ಮೂಲಕ ಮೂರು ಕೋನ್ ಐಸ್​ಕ್ರೀಂ ಆರ್ಡರ್ ಮಾಡಿದ್ದರು, ಅದರಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?
ಐಸ್​ಕ್ರೀಂ
ನಯನಾ ರಾಜೀವ್
|

Updated on: Jun 19, 2024 | 2:17 PM

Share

ಆನ್​ಲೈನ್​ ಮೂಲಕ ತರಿಸಿದ್ದ ಐಸ್​ಕ್ರೀಂ(Ice-Cream)ನಲ್ಲಿ ಪತ್ತೆಯಾಗಿದ್ದ ಬೆರಳು ಯಾರದ್ದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ವೈದ್ಯರೊಬ್ಬರು ಆನ್​ಲೈನ್​ ಮೂಲಕ ತರಿಸಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದೀಗ ಆ ಬೆರಳು ಐಸ್​ಕ್ರೀಂ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯದ್ದು ಎನ್ನಲಾಗುತ್ತಿದೆ. ಈ ಐಸ್​ಕ್ರೀಂ ಫ್ಯಾಕ್ಟರಿ ಪುಣೆಯಲ್ಲಿದೆ, ಪೊಲೀಸರು ಅಲ್ಲಿಗೆ ತೆರಳಿ ವಿಚಾರಣೆ ನಡೆಸಿದಾಗ ಕೆಲ ದಿನಗಳ ಹಿಂದೆ ಇಲ್ಲಿ ಕೆಲಸ ಮಾಡುವವರ ಕೈಬೆರಳು ಕತ್ತರಿಸಿದ್ದ ವಿಚಾರ ಬೆಳಕಿಗೆ ಬಂದಿದೆ.

ಈಗ ಅದು ನಿಜವೋ ಸುಳ್ಳೋ ಗೊತ್ತಿಲ್ಲ, ಕತ್ತರಿಸಿದ ಬೆರಳು ಆ ನೌಕರನದ್ದೇ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕ್ತಿಯ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ, ಶೀಘ್ರದಲ್ಲೇ ವರದಿ ಹೊರಬೀಳಲಿದೆ.

ಮತ್ತಷ್ಟು ಓದಿ: ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

Yummo ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ಈಗ ಪೊಲೀಸರು ಮುಂದಿನ ಕ್ರಮ ಏನು ಎಂಬುದು ವರದಿ ಬಂದ ನಂತರವೇ ತಿಳಿದುಬರಲಿದೆ.

ಅಮೆಜಾನ್ ಕವರ್​ನಲ್ಲಿ ಹಾವು ಪತ್ತೆ ಬೆಂಗಳೂರಿನಲ್ಲಿ ಡೆಲಿವರಿಯಾದ ಅಮೆಜಾನ್​ ಪ್ಯಾಕೆಟ್​ನಲ್ಲಿ ಹಾವು ಪತ್ತೆಯಾಗಿತ್ತು, ಆದರೆ ಇದು ರಿಮೋಟ್​ ಕಂಟ್ರೋಲ್ಡ್​ ಹಾವಲ್ಲ, ಬದಲಾಗಿ ನಿಜವಾದ ಹಾವು ಪ್ಯಾಕೆಟ್​ನಲ್ಲಿತ್ತು. ಇನ್ನೊಂದು ಕಡೆ ಜೆಪ್ಟೋದಿಂದ ಚಾಕೊಲೇಟ್​ ಸಿರಪ್​ ಆರ್ಡರ್​ ಮಾಡಿದ್ದರೆ ಅದರಲ್ಲಿ ಸತ್ತ ಇಲಿ ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ