AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಂಧರ್​ನಲ್ಲಿ ಬುಕ್ ಆಯ್ತು ಮೊದಲ ಸುಗ್ರೀವಾಜ್ಞೆ ಕೇಸ್, ಆತ ಮಾಡಿದ ಅಪರಾಧ ಏನು ಗೊತ್ತಾ?

ಚಂಡೀಗಢ: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ದೇಶದೆಲ್ಲೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆಯಲು ಪೊಲೀಸ್ ಅಧಿಕಾರಿ ಯತ್ನಿಸಿದ್ದಾರೆ. ಈ ವೇಳೆ ಕಾರಿನ ಬಾನೆಟ್ ಮೇಲೆ ಎಎಸ್​ಐ ಅವರನ್ನು ಕಾರು ಚಾಲಕ ಎಳೆದೊಯ್ದಿರುವ ಘಟನೆ ಪಂಜಾಬ್​ನ ಜಲಂಧರ್​ನಲ್ಲಿ ನಡೆದಿದೆ. ಲಾಕ್​ಡೌನ್​ ನಿಯಮಗಳನ್ನು ಮೀರಿ ರಭಸವಾಗಿ ಕಾರನ್ನು ಚಲಾಯಿಸುತ್ತಿದ್ದ. ಕಾರಿನ ಬಾನೆಟ್ ಮೇಲೆ ಎಎಸ್​ಐ ಮುಲ್ಕ ರಾಜ್​ನನ್ನು ಚಾಲಕ ಸ್ಪಲ್ಪ ದೂರದವರೆಗೂ ಎಳೆದೊಯ್ದಿದ್ದಾನೆ. ಈ ವೇಳೆ ಸಹಾಯಕ್ಕಾಗಿ ಪೊಲೀಸ್ ಅಧಿಕಾರಿ ಕಿರುಚಿದ್ದಾರೆ. #WATCH Punjab: […]

ಜಲಂಧರ್​ನಲ್ಲಿ ಬುಕ್ ಆಯ್ತು ಮೊದಲ ಸುಗ್ರೀವಾಜ್ಞೆ ಕೇಸ್, ಆತ ಮಾಡಿದ ಅಪರಾಧ ಏನು ಗೊತ್ತಾ?
ಸಾಧು ಶ್ರೀನಾಥ್​
|

Updated on:May 03, 2020 | 4:29 PM

Share

ಚಂಡೀಗಢ: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ದೇಶದೆಲ್ಲೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆಯಲು ಪೊಲೀಸ್ ಅಧಿಕಾರಿ ಯತ್ನಿಸಿದ್ದಾರೆ. ಈ ವೇಳೆ ಕಾರಿನ ಬಾನೆಟ್ ಮೇಲೆ ಎಎಸ್​ಐ ಅವರನ್ನು ಕಾರು ಚಾಲಕ ಎಳೆದೊಯ್ದಿರುವ ಘಟನೆ ಪಂಜಾಬ್​ನ ಜಲಂಧರ್​ನಲ್ಲಿ ನಡೆದಿದೆ.

ಲಾಕ್​ಡೌನ್​ ನಿಯಮಗಳನ್ನು ಮೀರಿ ರಭಸವಾಗಿ ಕಾರನ್ನು ಚಲಾಯಿಸುತ್ತಿದ್ದ. ಕಾರಿನ ಬಾನೆಟ್ ಮೇಲೆ ಎಎಸ್​ಐ ಮುಲ್ಕ ರಾಜ್​ನನ್ನು ಚಾಲಕ ಸ್ಪಲ್ಪ ದೂರದವರೆಗೂ ಎಳೆದೊಯ್ದಿದ್ದಾನೆ. ಈ ವೇಳೆ ಸಹಾಯಕ್ಕಾಗಿ ಪೊಲೀಸ್ ಅಧಿಕಾರಿ ಕಿರುಚಿದ್ದಾರೆ.

ಘಟನೆ ಸಂಬಂಧ 20 ವರ್ಷದ ಚಾಲಕ ಅಮೋಲ್ ಮೆಹ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಪರ್ಮಿಂದರ್ ಕುಮಾರ್ ಕಾರನ್ನು ಮಗ ಅಮೋಲ್ ಚಲಾಯಿಸುತ್ತಿದ್ದ. ಅಮೋಲ್ ಮತ್ತು ತಂದೆ ಪರ್ಮಿಂದರ್ ಕುಮಾರ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

ತಂದೆ ಮತ್ತು ಮಗನ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸಿಲಾಗಿದೆ. ಕರ್ಫ್ಯೂ ಉಲ್ಲಂಘಿಸಿ ಜನರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಪಂಜಾಬ್​ನ ಡಿಜಿಪಿ ದಿನಕರ್ ಗುಪ್ತ ಟ್ವೀಟ್ ಮಾಡಿದ್ದಾರೆ.

Published On - 3:11 pm, Sun, 3 May 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?