AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಂಧರ್​ನಲ್ಲಿ ಬುಕ್ ಆಯ್ತು ಮೊದಲ ಸುಗ್ರೀವಾಜ್ಞೆ ಕೇಸ್, ಆತ ಮಾಡಿದ ಅಪರಾಧ ಏನು ಗೊತ್ತಾ?

ಚಂಡೀಗಢ: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ದೇಶದೆಲ್ಲೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆಯಲು ಪೊಲೀಸ್ ಅಧಿಕಾರಿ ಯತ್ನಿಸಿದ್ದಾರೆ. ಈ ವೇಳೆ ಕಾರಿನ ಬಾನೆಟ್ ಮೇಲೆ ಎಎಸ್​ಐ ಅವರನ್ನು ಕಾರು ಚಾಲಕ ಎಳೆದೊಯ್ದಿರುವ ಘಟನೆ ಪಂಜಾಬ್​ನ ಜಲಂಧರ್​ನಲ್ಲಿ ನಡೆದಿದೆ. ಲಾಕ್​ಡೌನ್​ ನಿಯಮಗಳನ್ನು ಮೀರಿ ರಭಸವಾಗಿ ಕಾರನ್ನು ಚಲಾಯಿಸುತ್ತಿದ್ದ. ಕಾರಿನ ಬಾನೆಟ್ ಮೇಲೆ ಎಎಸ್​ಐ ಮುಲ್ಕ ರಾಜ್​ನನ್ನು ಚಾಲಕ ಸ್ಪಲ್ಪ ದೂರದವರೆಗೂ ಎಳೆದೊಯ್ದಿದ್ದಾನೆ. ಈ ವೇಳೆ ಸಹಾಯಕ್ಕಾಗಿ ಪೊಲೀಸ್ ಅಧಿಕಾರಿ ಕಿರುಚಿದ್ದಾರೆ. #WATCH Punjab: […]

ಜಲಂಧರ್​ನಲ್ಲಿ ಬುಕ್ ಆಯ್ತು ಮೊದಲ ಸುಗ್ರೀವಾಜ್ಞೆ ಕೇಸ್, ಆತ ಮಾಡಿದ ಅಪರಾಧ ಏನು ಗೊತ್ತಾ?
ಸಾಧು ಶ್ರೀನಾಥ್​
|

Updated on:May 03, 2020 | 4:29 PM

Share

ಚಂಡೀಗಢ: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ದೇಶದೆಲ್ಲೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆಯಲು ಪೊಲೀಸ್ ಅಧಿಕಾರಿ ಯತ್ನಿಸಿದ್ದಾರೆ. ಈ ವೇಳೆ ಕಾರಿನ ಬಾನೆಟ್ ಮೇಲೆ ಎಎಸ್​ಐ ಅವರನ್ನು ಕಾರು ಚಾಲಕ ಎಳೆದೊಯ್ದಿರುವ ಘಟನೆ ಪಂಜಾಬ್​ನ ಜಲಂಧರ್​ನಲ್ಲಿ ನಡೆದಿದೆ.

ಲಾಕ್​ಡೌನ್​ ನಿಯಮಗಳನ್ನು ಮೀರಿ ರಭಸವಾಗಿ ಕಾರನ್ನು ಚಲಾಯಿಸುತ್ತಿದ್ದ. ಕಾರಿನ ಬಾನೆಟ್ ಮೇಲೆ ಎಎಸ್​ಐ ಮುಲ್ಕ ರಾಜ್​ನನ್ನು ಚಾಲಕ ಸ್ಪಲ್ಪ ದೂರದವರೆಗೂ ಎಳೆದೊಯ್ದಿದ್ದಾನೆ. ಈ ವೇಳೆ ಸಹಾಯಕ್ಕಾಗಿ ಪೊಲೀಸ್ ಅಧಿಕಾರಿ ಕಿರುಚಿದ್ದಾರೆ.

ಘಟನೆ ಸಂಬಂಧ 20 ವರ್ಷದ ಚಾಲಕ ಅಮೋಲ್ ಮೆಹ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಪರ್ಮಿಂದರ್ ಕುಮಾರ್ ಕಾರನ್ನು ಮಗ ಅಮೋಲ್ ಚಲಾಯಿಸುತ್ತಿದ್ದ. ಅಮೋಲ್ ಮತ್ತು ತಂದೆ ಪರ್ಮಿಂದರ್ ಕುಮಾರ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

ತಂದೆ ಮತ್ತು ಮಗನ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸಿಲಾಗಿದೆ. ಕರ್ಫ್ಯೂ ಉಲ್ಲಂಘಿಸಿ ಜನರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಪಂಜಾಬ್​ನ ಡಿಜಿಪಿ ದಿನಕರ್ ಗುಪ್ತ ಟ್ವೀಟ್ ಮಾಡಿದ್ದಾರೆ.

Published On - 3:11 pm, Sun, 3 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ