AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಂಧರ್​ನಲ್ಲಿ ಬುಕ್ ಆಯ್ತು ಮೊದಲ ಸುಗ್ರೀವಾಜ್ಞೆ ಕೇಸ್, ಆತ ಮಾಡಿದ ಅಪರಾಧ ಏನು ಗೊತ್ತಾ?

ಚಂಡೀಗಢ: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ದೇಶದೆಲ್ಲೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆಯಲು ಪೊಲೀಸ್ ಅಧಿಕಾರಿ ಯತ್ನಿಸಿದ್ದಾರೆ. ಈ ವೇಳೆ ಕಾರಿನ ಬಾನೆಟ್ ಮೇಲೆ ಎಎಸ್​ಐ ಅವರನ್ನು ಕಾರು ಚಾಲಕ ಎಳೆದೊಯ್ದಿರುವ ಘಟನೆ ಪಂಜಾಬ್​ನ ಜಲಂಧರ್​ನಲ್ಲಿ ನಡೆದಿದೆ. ಲಾಕ್​ಡೌನ್​ ನಿಯಮಗಳನ್ನು ಮೀರಿ ರಭಸವಾಗಿ ಕಾರನ್ನು ಚಲಾಯಿಸುತ್ತಿದ್ದ. ಕಾರಿನ ಬಾನೆಟ್ ಮೇಲೆ ಎಎಸ್​ಐ ಮುಲ್ಕ ರಾಜ್​ನನ್ನು ಚಾಲಕ ಸ್ಪಲ್ಪ ದೂರದವರೆಗೂ ಎಳೆದೊಯ್ದಿದ್ದಾನೆ. ಈ ವೇಳೆ ಸಹಾಯಕ್ಕಾಗಿ ಪೊಲೀಸ್ ಅಧಿಕಾರಿ ಕಿರುಚಿದ್ದಾರೆ. #WATCH Punjab: […]

ಜಲಂಧರ್​ನಲ್ಲಿ ಬುಕ್ ಆಯ್ತು ಮೊದಲ ಸುಗ್ರೀವಾಜ್ಞೆ ಕೇಸ್, ಆತ ಮಾಡಿದ ಅಪರಾಧ ಏನು ಗೊತ್ತಾ?
ಸಾಧು ಶ್ರೀನಾಥ್​
|

Updated on:May 03, 2020 | 4:29 PM

Share

ಚಂಡೀಗಢ: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ದೇಶದೆಲ್ಲೆಡೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆಯಲು ಪೊಲೀಸ್ ಅಧಿಕಾರಿ ಯತ್ನಿಸಿದ್ದಾರೆ. ಈ ವೇಳೆ ಕಾರಿನ ಬಾನೆಟ್ ಮೇಲೆ ಎಎಸ್​ಐ ಅವರನ್ನು ಕಾರು ಚಾಲಕ ಎಳೆದೊಯ್ದಿರುವ ಘಟನೆ ಪಂಜಾಬ್​ನ ಜಲಂಧರ್​ನಲ್ಲಿ ನಡೆದಿದೆ.

ಲಾಕ್​ಡೌನ್​ ನಿಯಮಗಳನ್ನು ಮೀರಿ ರಭಸವಾಗಿ ಕಾರನ್ನು ಚಲಾಯಿಸುತ್ತಿದ್ದ. ಕಾರಿನ ಬಾನೆಟ್ ಮೇಲೆ ಎಎಸ್​ಐ ಮುಲ್ಕ ರಾಜ್​ನನ್ನು ಚಾಲಕ ಸ್ಪಲ್ಪ ದೂರದವರೆಗೂ ಎಳೆದೊಯ್ದಿದ್ದಾನೆ. ಈ ವೇಳೆ ಸಹಾಯಕ್ಕಾಗಿ ಪೊಲೀಸ್ ಅಧಿಕಾರಿ ಕಿರುಚಿದ್ದಾರೆ.

ಘಟನೆ ಸಂಬಂಧ 20 ವರ್ಷದ ಚಾಲಕ ಅಮೋಲ್ ಮೆಹ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಪರ್ಮಿಂದರ್ ಕುಮಾರ್ ಕಾರನ್ನು ಮಗ ಅಮೋಲ್ ಚಲಾಯಿಸುತ್ತಿದ್ದ. ಅಮೋಲ್ ಮತ್ತು ತಂದೆ ಪರ್ಮಿಂದರ್ ಕುಮಾರ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

ತಂದೆ ಮತ್ತು ಮಗನ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸಿಲಾಗಿದೆ. ಕರ್ಫ್ಯೂ ಉಲ್ಲಂಘಿಸಿ ಜನರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಪಂಜಾಬ್​ನ ಡಿಜಿಪಿ ದಿನಕರ್ ಗುಪ್ತ ಟ್ವೀಟ್ ಮಾಡಿದ್ದಾರೆ.

Published On - 3:11 pm, Sun, 3 May 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?