AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯನ್ನು ಮತ್ತೆ ಆವರಿಸಿದ ಕಳಪೆ ಗುಣಮಟ್ಟದ ವಾಯು.. AQI ಸೂಚ್ಯಂಕ ಎಷ್ಟಿದೆ?

ವಾಯು ಗುಣಮಟ್ಟದ ಸೂಚ್ಯಾಂಕ ದೆಹಲಿಯಲ್ಲಿ ಶುಕ್ರವಾರದಂದು 137ರಷ್ಟು ಕಂಡುಬಂದಿದ್ದು, ಒಂದೇ ದಿನದಲ್ಲಿ 209ಕ್ಕೆ ಏರಿಕೆಯಾಗಿದೆ. ಗುರುವಾರದಂದು ಎಕ್ಯೂಐ 302 ಮತ್ತು ಬುಧವಾರ 413ಕ್ಕೆ ತಲುಪಿತ್ತು

ದೆಹಲಿಯನ್ನು ಮತ್ತೆ ಆವರಿಸಿದ ಕಳಪೆ ಗುಣಮಟ್ಟದ ವಾಯು.. AQI ಸೂಚ್ಯಂಕ ಎಷ್ಟಿದೆ?
ದೆಹಲಿಯ ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿದಿದೆ.
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on:Nov 28, 2020 | 2:10 PM

Share

ದೆಹಲಿ: ದೆಹಲಿಯ ಗಾಳಿಯ ಗುಣಮಟ್ಟ ಅನುಕೂಲಕರ ವೇಗದ ಗಾಳಿಯಿಂದಾಗಿ ಗಮನಾರ್ಹವಾಗಿ ಸುಧಾರಿಸಿದ ಬಳಿಕ ಮತ್ತೆ ಕಳಪೆ ಮಟ್ಟಕ್ಕೆ ಕುಸಿದಿದೆ. ನಗರದ ವಾಯು ಗುಣಮಟ್ಟದ ಸೂಚ್ಯಾಂಕ (AQI) ಇಂದು ಬೆಳಿಗ್ಗೆ 209ಕ್ಕೆ ತಲುಪಿದೆ.

ವಾಯು ಗುಣಮಟ್ಟದ ಸೂಚ್ಯಂಕ ದೆಹಲಿಯಲ್ಲಿ ಶುಕ್ರವಾರದಂದು 137ರಷ್ಟು ಕಂಡುಬಂದಿದ್ದು, ಒಂದೇ ದಿನದಲ್ಲಿ 209ಕ್ಕೆ ಏರಿಕೆಯಾಗಿದೆ. ಗುರುವಾರದಂದು ಎಕ್ಯೂಐ 302 ಮತ್ತು ಬುಧವಾರ 413ಕ್ಕೆ ತಲುಪಿತ್ತು.

ಶಕ್ರವಾರ ಗರಿಷ್ಠ ಗಾಳಿಯ ವೇಗ 18 ಕಿ.ಮೀ ಕಂಡುಬಂದಿದ್ದು, ಶನಿವಾರ 15 ಕಿ.ಮೀ ವೇಗದಲ್ಲಿರಬಹುದೆಂದು ಊಹಿಸಿದ ಭಾರತ ಹವಮಾನ ಇಲಾಖೆ, ಶನಿವಾರ ಗರಿಷ್ಠ ತಾಪಮಾನವು 26 ಡಿಗ್ರಿ ಸೆಲ್ಸಿಯಸ್​ಗೆ ಇಳಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ವಾಯು ಗುಣಮಟ್ಟದ ಸೂಚ್ಯಾಂಕವನ್ನು (AQI) ಪರಿಗಣಿಸುವುದು ಹೇಗೆ?

0 ಯಿಂದ 50ರ ನಡುವಿನ ಎಕ್ಯೂಐ ಅನ್ನು ಉತ್ತಮವೆಂದು, 51 ರಿಂದ 100ರವರೆಗೆ ತೃಪ್ತಿದಾಯಕ, 101 ರಿಂದ 200ರವರೆಗೆ ಮಧ್ಯಮ, 201 ರಿಂದ 300ರವರೆಗೆ ಕಳಪೆ, 301ರಿಂದ 400ರವೆಗೆ ತುಂಬಾ ಕಳಪೆ ಹಾಗೂ 401ರಿಂದ 500ರನ್ನು ತೀವ್ರ ಕಳಪೆಯೆಂದು ಪರಿಗಣಿಸಲಾಗುತ್ತದೆ.

Published On - 2:09 pm, Sat, 28 November 20

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ