AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ. ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ […]

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!
Guru
|

Updated on: Aug 30, 2020 | 8:03 PM

Share

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ.

ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ನದಿ, ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಿ ಪ್ರವಾಹ ಬಂದಿರೋದ್ರಿಂದ ರಾಜ್ಯದ ಹಲವೆಡೆ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಅಂದ ಹಾಗೆ ಕೆಲ ದಿನಗಳ ಹಿಂದೆಯೂ ಜಮ್ಮು ಮತ್ತು ಕಾಶ್ಮಿರದಲ್ಲಿ ಹಾಗೂ ಬಿಹಾರದಲ್ಲಿ ಕೂಡಾ ಪ್ರವಾಹಕ್ಕೆ ಸಿಲುಕಿ ಬ್ರಿಡ್ಜ್‌ಗಳು ಕುಸಿದು ಬಿದ್ದಿದ್ದವು.

Also Read:ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ