AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ. ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ […]

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!
Follow us
Guru
|

Updated on: Aug 30, 2020 | 8:03 PM

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ.

ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ನದಿ, ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಿ ಪ್ರವಾಹ ಬಂದಿರೋದ್ರಿಂದ ರಾಜ್ಯದ ಹಲವೆಡೆ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಅಂದ ಹಾಗೆ ಕೆಲ ದಿನಗಳ ಹಿಂದೆಯೂ ಜಮ್ಮು ಮತ್ತು ಕಾಶ್ಮಿರದಲ್ಲಿ ಹಾಗೂ ಬಿಹಾರದಲ್ಲಿ ಕೂಡಾ ಪ್ರವಾಹಕ್ಕೆ ಸಿಲುಕಿ ಬ್ರಿಡ್ಜ್‌ಗಳು ಕುಸಿದು ಬಿದ್ದಿದ್ದವು.

Also Read:ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್