AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ. ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ […]

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!
Guru
|

Updated on: Aug 30, 2020 | 8:03 PM

Share

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ.

ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ನದಿ, ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಿ ಪ್ರವಾಹ ಬಂದಿರೋದ್ರಿಂದ ರಾಜ್ಯದ ಹಲವೆಡೆ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಅಂದ ಹಾಗೆ ಕೆಲ ದಿನಗಳ ಹಿಂದೆಯೂ ಜಮ್ಮು ಮತ್ತು ಕಾಶ್ಮಿರದಲ್ಲಿ ಹಾಗೂ ಬಿಹಾರದಲ್ಲಿ ಕೂಡಾ ಪ್ರವಾಹಕ್ಕೆ ಸಿಲುಕಿ ಬ್ರಿಡ್ಜ್‌ಗಳು ಕುಸಿದು ಬಿದ್ದಿದ್ದವು.

Also Read:ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು