AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ. ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ […]

ಕಟ್ಟಿದ ಕೆಲವೇ ದಿನಗಳಲ್ಲಿ ಪ್ರವಾಹದ ರಭಸಕ್ಕೆ ಕುಸಿದು ಬಿದ್ದ ಸೇತುವೆ!
Guru
|

Updated on: Aug 30, 2020 | 8:03 PM

Share

ನಾಗಪುರ್‌‌: ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮಹಾಪೂರವೇ ಬಂದಿದೆ. ಪರಿಣಾಮ ನದಿ ನೀರಿನ ರಭಸಕ್ಕೆ ಅರ್ಧ ಬ್ರಿಡ್ಜ್‌ ಕುಸಿದು ಬಿದ್ದಿದೆ.

ಹೌದು ದೇಶಾದ್ಯಂತ ಹಲವೆಡೆ ಸತತವಾಗಿ ಮಳೆ ಸುರಿಯುತ್ತಿದೆ. ಹಾಗೇ ಮಳೆಯ ಪ್ರಕೋಪಕ್ಕೆ ತುತ್ತಾಗಿರುವ ಮಹಾರಾಷ್ಟ್ರದ ನಾಗಪುರ್ ಜಿಲ್ಲೆಯೂ ಒಂದು. ಜಿಲ್ಲೆಯ ರಾಮತೆಕ್‌ ಗ್ರಾಮದ ಬಳಿ ಕೆಲ ದಿನಗಳ ಹಿಂದೆ ಕಟ್ಟಲಾಗಿದ್ದ ಸೇತುವೆಯ ಅರ್ಧಭಾಗ ಈಗ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಈ ಭಾಗದ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ನದಿ, ಹಳ್ಳಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗಿ ಪ್ರವಾಹ ಬಂದಿರೋದ್ರಿಂದ ರಾಜ್ಯದ ಹಲವೆಡೆ ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಅಂದ ಹಾಗೆ ಕೆಲ ದಿನಗಳ ಹಿಂದೆಯೂ ಜಮ್ಮು ಮತ್ತು ಕಾಶ್ಮಿರದಲ್ಲಿ ಹಾಗೂ ಬಿಹಾರದಲ್ಲಿ ಕೂಡಾ ಪ್ರವಾಹಕ್ಕೆ ಸಿಲುಕಿ ಬ್ರಿಡ್ಜ್‌ಗಳು ಕುಸಿದು ಬಿದ್ದಿದ್ದವು.

Also Read:ಪ್ರವಾಹದ ರಭಸಕ್ಕೆ ಕುಸಿದು ಬಿದ್ದೇ ಬಿಡ್ತು ಬ್ರಿಡ್ಜ್‌!

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ