AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವ್ಯಕ್ತಿಯೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವೇ ಹೊರತು ಸಮ್ಮತದ ಸೆಕ್ಸ್‌ ಅಲ್ಲ

ಕೇವಲ 13 ವರ್ಷದ ಅಪ್ರಾಪ್ತ ವ್ಯಕ್ತಿಯೊಂದಿಗೆ ನಡೆಸಿದ ಲೈಂಗಿಕ ಕ್ರಿಯೆಯಲ್ಲಿ, ಅಪ್ರಾಪ್ತನಿಗೆ ಯಾವುದೇ ಬಾಹ್ಯ ಗಾಯಗಳಾಗಿಲ್ಲದಿದ್ದರೂ ಅದನ್ನು ಒಮ್ಮತದಿಂದ ನಡೆದ ಲೈಂಗಿಕ ಕ್ರಿಯೆ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲವೆಂದು ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುವ ಎನ್‌ಜಿಓ ಒಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಾಗರ್ ಸಾಯಿ ಎಂಬ ವ್ಯಕ್ತಿ, 2015ರಲ್ಲಿ ಅಪ್ರಾಪ್ತ ವಯಸ್ಕನ ಮೇಲೆ ಅತ್ಯಾಚಾರ ಎಸಗಿದ್ದ. ಇದು ಸಾಬಿತಾಗಿ ಕಳೆದ ವರ್ಷ ನ್ಯಾಯಾಲಯ ಆತನಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ […]

ಅಪ್ರಾಪ್ತ ವ್ಯಕ್ತಿಯೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವೇ ಹೊರತು ಸಮ್ಮತದ ಸೆಕ್ಸ್‌ ಅಲ್ಲ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 14, 2020 | 8:43 PM

Share

ಕೇವಲ 13 ವರ್ಷದ ಅಪ್ರಾಪ್ತ ವ್ಯಕ್ತಿಯೊಂದಿಗೆ ನಡೆಸಿದ ಲೈಂಗಿಕ ಕ್ರಿಯೆಯಲ್ಲಿ, ಅಪ್ರಾಪ್ತನಿಗೆ ಯಾವುದೇ ಬಾಹ್ಯ ಗಾಯಗಳಾಗಿಲ್ಲದಿದ್ದರೂ ಅದನ್ನು ಒಮ್ಮತದಿಂದ ನಡೆದ ಲೈಂಗಿಕ ಕ್ರಿಯೆ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲವೆಂದು ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುವ ಎನ್‌ಜಿಓ ಒಂದರಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಾಗರ್ ಸಾಯಿ ಎಂಬ ವ್ಯಕ್ತಿ, 2015ರಲ್ಲಿ ಅಪ್ರಾಪ್ತ ವಯಸ್ಕನ ಮೇಲೆ ಅತ್ಯಾಚಾರ ಎಸಗಿದ್ದ. ಇದು ಸಾಬಿತಾಗಿ ಕಳೆದ ವರ್ಷ ನ್ಯಾಯಾಲಯ ಆತನಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸಾಗರ ಸಾಯಿ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ.

ಅತ್ಯಾಚಾರದಿಂದ ಬದುಕುಳಿದಿದ್ದ ವ್ಯಕ್ತಿಯ ಮೇಲೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ವೈದ್ಯಕೀಯ ವರದಿಯಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಇದು ಒಮ್ಮತದಿಂದ ನಡೆದ ಕ್ರಿಯೆಯಾಗಿದ್ದು, ಅತ್ಯಾಚಾರವಲ್ಲ ಎಂದು ಆರೋಪಿ ಪರ ವಕೀಲರು ವಾದಿಸಿದ್ದರು.

ಆದರೆ ಈ ವಾದವನ್ನು ನ್ಯಾಯಮೂರ್ತಿ ಭಡಾಂಗ್ ಅವರ ನ್ಯಾಯಪೀಠ ತಳ್ಳಿ ಹಾಕಿದೆ. ಭಾರತೀಯ ದಂಡ ಸಂಹಿತೆಯ ಕಲಂ 375 ರ ಅಡಿಯಲ್ಲಿ ಅತ್ಯಾಚಾರದ ವ್ಯಾಖ್ಯಾನವನ್ನು ಉಲ್ಲೇಖಿಸುತ್ತಾ, ಬಾಹ್ಯ ಗಾಯಗಳ ಅನುಪಸ್ಥಿತಿಯನ್ನು ಆರೋಪಿಗಳ ಪರವಾಗಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಿ ಆರೋಪಿಯ ಮೇಲ್ಮನವಿಯನ್ನು ತಳ್ಳಿಹಾಕಿದೆ.

Published On - 8:40 pm, Fri, 14 August 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ