AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದರು.

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ
ಸಚಿವ ಪ್ರಹ್ಲಾದ್ ಜೋಶಿ
TV9 Web
| Edited By: |

Updated on:Jun 12, 2021 | 12:33 PM

Share

ದೆಹಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಚಾರ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಈ ಬಗ್ಗೆ ಕಾಂಗ್ರೆಸ್ ಮರುಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಶಾ ಆಳ್ವಿಕೆಯ ಅಂತ್ಯಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ನಡೆಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಿಗ್ವಿಜಯ ಸಿಂಗ್ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ ದಿಗ್ವಿಜಯ ಸಿಂಗ್ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ದಿಗ್ವಿಜಯ್ ಸಿಂಗ್ ನೀವು ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ ಎಂದು ಟ್ವೀಟ್​ನಲ್ಲಿ ದಿಗ್ವಿಜಯ್ ಸಿಂಗ್​ಗೆ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ.

ನಿಮ್ಮ ಪಕ್ಷ ಎಲ್ಲದರಲ್ಲೂ ಭಾರತ ವಿರೋಧಿ ನಿಲುವು ತಳೆಯುತ್ತೆ. ಈ ಕಾರಣಕ್ಕಾಗಿ ಜನರು ನಿಮಗೆ, ನಿಮ್ಮ ಪಕ್ಷಕ್ಕೆ ಮತ ನೀಡಲ್ಲ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

(Prahlad Joshi tweeted to Digvijay Singh that you have shown your true color)

Published On - 12:33 pm, Sat, 12 June 21

Follow Us
Web contact
Web contact

TV9 Kannada

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!