AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದರು.

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ
ಸಚಿವ ಪ್ರಹ್ಲಾದ್ ಜೋಶಿ
TV9 Web
| Edited By: sandhya thejappa|

Updated on:Jun 12, 2021 | 12:33 PM

Share

ದೆಹಲಿ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಚಾರ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಈ ಬಗ್ಗೆ ಕಾಂಗ್ರೆಸ್ ಮರುಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದು ವೇಳೆ ಅಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ ಎಂದು ಅವರು ಕ್ಲಬ್ ಹೌಸ್ ಚಾಟ್ನಲ್ಲಿ ಹೇಳಿದರು. ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಂದ ಮೋದಿ ಆಳ್ವಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಶಾ ಆಳ್ವಿಕೆಯ ಅಂತ್ಯಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರ ಹೋರಾಟ ನಡೆಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಿಗ್ವಿಜಯ ಸಿಂಗ್ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ ದಿಗ್ವಿಜಯ ಸಿಂಗ್ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ದಿಗ್ವಿಜಯ್ ಸಿಂಗ್ ನೀವು ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ ಎಂದು ಟ್ವೀಟ್​ನಲ್ಲಿ ದಿಗ್ವಿಜಯ್ ಸಿಂಗ್​ಗೆ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ.

ನಿಮ್ಮ ಪಕ್ಷ ಎಲ್ಲದರಲ್ಲೂ ಭಾರತ ವಿರೋಧಿ ನಿಲುವು ತಳೆಯುತ್ತೆ. ಈ ಕಾರಣಕ್ಕಾಗಿ ಜನರು ನಿಮಗೆ, ನಿಮ್ಮ ಪಕ್ಷಕ್ಕೆ ಮತ ನೀಡಲ್ಲ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ

ನಟ ದರ್ಶನ್ ಮನವಿಗೆ ಓಗೊಟ್ಟ ಜನತೆ; ಒಂದೇ ವಾರದಲ್ಲಿ 1 ಕೋಟಿ ರೂಪಾಯಿ ಮೃಗಾಲಯ ಪ್ರಾಧಿಕಾರದ ಖಾತೆಗೆ ಸಂದಾಯ

(Prahlad Joshi tweeted to Digvijay Singh that you have shown your true color)

Published On - 12:33 pm, Sat, 12 June 21

Follow Us
TV9 Web
TV9 Web

TV9 Kannada

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ