AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು

Prakash Javadekar: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು
ಪ್ರಕಾಶ್ ಜಾವಡೇಕರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 04, 2021 | 11:53 AM

Share

ದೆಹಲಿ: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

ನೀರಿನ ಬಗ್ಗೆ ಮಾತನಾಡುವುದಕ್ಕೆ ನೀವು ಹೇಳಿದ್ದೀರಿ. ಅದಕ್ಕಿಂತ ಮೊದಲು ಕೆಲವು ವಿಷಯಗಳನ್ನು ನಾನು ಹೇಳುತ್ತೇನೆ. ಭಾರತದಲ್ಲಿ ಜಗತ್ತಿನ ಶೇ 18ರಷ್ಟು ಜನಸಂಖ್ಯೆ ಇದೆ. ನಾವು ನೀರನ್ನು ಬಳಸುವ, ಉಳಿಸುವ ಮತ್ತು ಮರುಬಳಕೆ ಮಾಡಲು ಯೋಗ್ಯ ಮಾಡುವ ಅಗತ್ಯವಿದೆ ಜನಸಂಖ್ಯೆಯ ಹೆಚ್ಚಳದಿಂದಾಗಿ ನೀರಿನ ಕೊರತೆಯು ಹೆಚ್ಚಾಗಿದೆ. ಕೃಷಿ ಚಟುವಟಿಕೆಗಳಿಗೆ ಶೇ 85 ರಷ್ಟು ನೀರಿನ ಅಗತ್ಯವಿದೆ. ನೀರಿನ ಉಳಿತಾಯವು ಮೊದಲು ಕೃಷಿಯಿಂದ ತೊಡಗಬೇಕು. ಅದಕ್ಕಾಗಿ ಹೊಸತಂತ್ರಜ್ಞಾನಗಳಾದ ಡ್ರಿಪ್, ಸ್ಪ್ಪಿಂಕ್ಲಿಂಗ್, ನೀರಾವರಿ ವ್ಯವಸ್ಥೆ ಇದೆ. ಇನ್ನು ಹಲವು ವ್ಯವಸ್ಥೆಗಳಿವೆ. ಅವುಗಳೂ ಯಶಸ್ವಿಯಾಗಿವೆ. ಕೃಷಿ ನೀತಿಗಳೂ ಕೂಡಾ ನೀರಿನ ಉಳಿತಾಯಕ್ಕೆ ಸಹಾಯ ಮಾಡುತ್ತವೆ.

ಇದನ್ನೂ ಓದಿ:  Monsoon 2021: ತಮಿಳುನಾಡು, ಕರ್ನಾಟಕದ ಕರಾವಳಿಗೆ ನಾಳೆ ತಲುಪಲಿದೆ ಮುಂಗಾರು

Published On - 11:39 am, Fri, 4 June 21

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!