AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು

Prakash Javadekar: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು
ಪ್ರಕಾಶ್ ಜಾವಡೇಕರ್
TV9 Web
| Edited By: |

Updated on:Jun 04, 2021 | 11:53 AM

Share

ದೆಹಲಿ: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

ನೀರಿನ ಬಗ್ಗೆ ಮಾತನಾಡುವುದಕ್ಕೆ ನೀವು ಹೇಳಿದ್ದೀರಿ. ಅದಕ್ಕಿಂತ ಮೊದಲು ಕೆಲವು ವಿಷಯಗಳನ್ನು ನಾನು ಹೇಳುತ್ತೇನೆ. ಭಾರತದಲ್ಲಿ ಜಗತ್ತಿನ ಶೇ 18ರಷ್ಟು ಜನಸಂಖ್ಯೆ ಇದೆ. ನಾವು ನೀರನ್ನು ಬಳಸುವ, ಉಳಿಸುವ ಮತ್ತು ಮರುಬಳಕೆ ಮಾಡಲು ಯೋಗ್ಯ ಮಾಡುವ ಅಗತ್ಯವಿದೆ ಜನಸಂಖ್ಯೆಯ ಹೆಚ್ಚಳದಿಂದಾಗಿ ನೀರಿನ ಕೊರತೆಯು ಹೆಚ್ಚಾಗಿದೆ. ಕೃಷಿ ಚಟುವಟಿಕೆಗಳಿಗೆ ಶೇ 85 ರಷ್ಟು ನೀರಿನ ಅಗತ್ಯವಿದೆ. ನೀರಿನ ಉಳಿತಾಯವು ಮೊದಲು ಕೃಷಿಯಿಂದ ತೊಡಗಬೇಕು. ಅದಕ್ಕಾಗಿ ಹೊಸತಂತ್ರಜ್ಞಾನಗಳಾದ ಡ್ರಿಪ್, ಸ್ಪ್ಪಿಂಕ್ಲಿಂಗ್, ನೀರಾವರಿ ವ್ಯವಸ್ಥೆ ಇದೆ. ಇನ್ನು ಹಲವು ವ್ಯವಸ್ಥೆಗಳಿವೆ. ಅವುಗಳೂ ಯಶಸ್ವಿಯಾಗಿವೆ. ಕೃಷಿ ನೀತಿಗಳೂ ಕೂಡಾ ನೀರಿನ ಉಳಿತಾಯಕ್ಕೆ ಸಹಾಯ ಮಾಡುತ್ತವೆ.

ಇದನ್ನೂ ಓದಿ:  Monsoon 2021: ತಮಿಳುನಾಡು, ಕರ್ನಾಟಕದ ಕರಾವಳಿಗೆ ನಾಳೆ ತಲುಪಲಿದೆ ಮುಂಗಾರು

Published On - 11:39 am, Fri, 4 June 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ