AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು

Prakash Javadekar: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು
ಪ್ರಕಾಶ್ ಜಾವಡೇಕರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 04, 2021 | 11:53 AM

Share

ದೆಹಲಿ: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

ನೀರಿನ ಬಗ್ಗೆ ಮಾತನಾಡುವುದಕ್ಕೆ ನೀವು ಹೇಳಿದ್ದೀರಿ. ಅದಕ್ಕಿಂತ ಮೊದಲು ಕೆಲವು ವಿಷಯಗಳನ್ನು ನಾನು ಹೇಳುತ್ತೇನೆ. ಭಾರತದಲ್ಲಿ ಜಗತ್ತಿನ ಶೇ 18ರಷ್ಟು ಜನಸಂಖ್ಯೆ ಇದೆ. ನಾವು ನೀರನ್ನು ಬಳಸುವ, ಉಳಿಸುವ ಮತ್ತು ಮರುಬಳಕೆ ಮಾಡಲು ಯೋಗ್ಯ ಮಾಡುವ ಅಗತ್ಯವಿದೆ ಜನಸಂಖ್ಯೆಯ ಹೆಚ್ಚಳದಿಂದಾಗಿ ನೀರಿನ ಕೊರತೆಯು ಹೆಚ್ಚಾಗಿದೆ. ಕೃಷಿ ಚಟುವಟಿಕೆಗಳಿಗೆ ಶೇ 85 ರಷ್ಟು ನೀರಿನ ಅಗತ್ಯವಿದೆ. ನೀರಿನ ಉಳಿತಾಯವು ಮೊದಲು ಕೃಷಿಯಿಂದ ತೊಡಗಬೇಕು. ಅದಕ್ಕಾಗಿ ಹೊಸತಂತ್ರಜ್ಞಾನಗಳಾದ ಡ್ರಿಪ್, ಸ್ಪ್ಪಿಂಕ್ಲಿಂಗ್, ನೀರಾವರಿ ವ್ಯವಸ್ಥೆ ಇದೆ. ಇನ್ನು ಹಲವು ವ್ಯವಸ್ಥೆಗಳಿವೆ. ಅವುಗಳೂ ಯಶಸ್ವಿಯಾಗಿವೆ. ಕೃಷಿ ನೀತಿಗಳೂ ಕೂಡಾ ನೀರಿನ ಉಳಿತಾಯಕ್ಕೆ ಸಹಾಯ ಮಾಡುತ್ತವೆ.

ಇದನ್ನೂ ಓದಿ:  Monsoon 2021: ತಮಿಳುನಾಡು, ಕರ್ನಾಟಕದ ಕರಾವಳಿಗೆ ನಾಳೆ ತಲುಪಲಿದೆ ಮುಂಗಾರು

Published On - 11:39 am, Fri, 4 June 21

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ