AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು

Prakash Javadekar: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

TERI ಟಿಇಆರ್‌ಐ ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಪ್ರಕಾಶ್ ಜಾವಡೇಕರ್ ಮಾತು
ಪ್ರಕಾಶ್ ಜಾವಡೇಕರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 04, 2021 | 11:53 AM

Share

ದೆಹಲಿ: ವಿಶ್ವ ಪರಿಸರ ದಿನಾಚರಣೆಯ ಮುನ್ನಾದಿನ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERI ಆಯೋಜಿಸಿದ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಾತನಾಡಿದ್ದಾರೆ.

ನೀರಿನ ಬಗ್ಗೆ ಮಾತನಾಡುವುದಕ್ಕೆ ನೀವು ಹೇಳಿದ್ದೀರಿ. ಅದಕ್ಕಿಂತ ಮೊದಲು ಕೆಲವು ವಿಷಯಗಳನ್ನು ನಾನು ಹೇಳುತ್ತೇನೆ. ಭಾರತದಲ್ಲಿ ಜಗತ್ತಿನ ಶೇ 18ರಷ್ಟು ಜನಸಂಖ್ಯೆ ಇದೆ. ನಾವು ನೀರನ್ನು ಬಳಸುವ, ಉಳಿಸುವ ಮತ್ತು ಮರುಬಳಕೆ ಮಾಡಲು ಯೋಗ್ಯ ಮಾಡುವ ಅಗತ್ಯವಿದೆ ಜನಸಂಖ್ಯೆಯ ಹೆಚ್ಚಳದಿಂದಾಗಿ ನೀರಿನ ಕೊರತೆಯು ಹೆಚ್ಚಾಗಿದೆ. ಕೃಷಿ ಚಟುವಟಿಕೆಗಳಿಗೆ ಶೇ 85 ರಷ್ಟು ನೀರಿನ ಅಗತ್ಯವಿದೆ. ನೀರಿನ ಉಳಿತಾಯವು ಮೊದಲು ಕೃಷಿಯಿಂದ ತೊಡಗಬೇಕು. ಅದಕ್ಕಾಗಿ ಹೊಸತಂತ್ರಜ್ಞಾನಗಳಾದ ಡ್ರಿಪ್, ಸ್ಪ್ಪಿಂಕ್ಲಿಂಗ್, ನೀರಾವರಿ ವ್ಯವಸ್ಥೆ ಇದೆ. ಇನ್ನು ಹಲವು ವ್ಯವಸ್ಥೆಗಳಿವೆ. ಅವುಗಳೂ ಯಶಸ್ವಿಯಾಗಿವೆ. ಕೃಷಿ ನೀತಿಗಳೂ ಕೂಡಾ ನೀರಿನ ಉಳಿತಾಯಕ್ಕೆ ಸಹಾಯ ಮಾಡುತ್ತವೆ.

ಇದನ್ನೂ ಓದಿ:  Monsoon 2021: ತಮಿಳುನಾಡು, ಕರ್ನಾಟಕದ ಕರಾವಳಿಗೆ ನಾಳೆ ತಲುಪಲಿದೆ ಮುಂಗಾರು

Published On - 11:39 am, Fri, 4 June 21

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ