AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಭವನ ಶಿಲಾನ್ಯಾಸ: ಹೆಸರಿಲ್ಲ ಅಂತಾ ಆಕ್ರೋಶಗೊಂಡ ಕೇಂದ್ರ ಸಚಿವ ಜೋಶಿ

ದೆಹಲಿ: ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶಗೊಂಡಿರುವ ಪ್ರಸಂಗ ನಡೆದಿದೆ. ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೋಶಿ ಆಕ್ರೋಶಗೊಂಡಿದ್ದಾರೆ. ಕಾರ್ಯಕ್ರಮದಿಂದ ವಾಪಸ್ ಹೋಗುವುದಾಗಿ ಕಾರು ಹತ್ತಿ ಕುಳಿತ್ರು. ನನಗೆ ಆಹ್ವಾನ ಕೊಟ್ಟಿಲ್ಲ ಎಂದು ಪ್ರಹ್ಲಾದ್ ಜೋಶಿ ಗಲಾಟೆ ಮಾಡಿದ್ರು. ಈ ವೇಳೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಕ್ಷಮೆ ಕೇಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು. ಪ್ರಹ್ಲಾದ್ […]

ಕರ್ನಾಟಕ ಭವನ ಶಿಲಾನ್ಯಾಸ: ಹೆಸರಿಲ್ಲ ಅಂತಾ ಆಕ್ರೋಶಗೊಂಡ ಕೇಂದ್ರ ಸಚಿವ ಜೋಶಿ
ಆಯೇಷಾ ಬಾನು
|

Updated on:Sep 18, 2020 | 9:08 AM

Share

ದೆಹಲಿ: ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶಗೊಂಡಿರುವ ಪ್ರಸಂಗ ನಡೆದಿದೆ.

ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೋಶಿ ಆಕ್ರೋಶಗೊಂಡಿದ್ದಾರೆ. ಕಾರ್ಯಕ್ರಮದಿಂದ ವಾಪಸ್ ಹೋಗುವುದಾಗಿ ಕಾರು ಹತ್ತಿ ಕುಳಿತ್ರು. ನನಗೆ ಆಹ್ವಾನ ಕೊಟ್ಟಿಲ್ಲ ಎಂದು ಪ್ರಹ್ಲಾದ್ ಜೋಶಿ ಗಲಾಟೆ ಮಾಡಿದ್ರು. ಈ ವೇಳೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಕ್ಷಮೆ ಕೇಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು. ಪ್ರಹ್ಲಾದ್ ಜೋಶಿ ಮನವೊಲಿಸಿದ್ರು. ಬಳಿಕ ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾದ್ರು.

Published On - 8:52 am, Fri, 18 September 20

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ