AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಭವನ ಶಿಲಾನ್ಯಾಸ: ಹೆಸರಿಲ್ಲ ಅಂತಾ ಆಕ್ರೋಶಗೊಂಡ ಕೇಂದ್ರ ಸಚಿವ ಜೋಶಿ

ದೆಹಲಿ: ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶಗೊಂಡಿರುವ ಪ್ರಸಂಗ ನಡೆದಿದೆ. ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೋಶಿ ಆಕ್ರೋಶಗೊಂಡಿದ್ದಾರೆ. ಕಾರ್ಯಕ್ರಮದಿಂದ ವಾಪಸ್ ಹೋಗುವುದಾಗಿ ಕಾರು ಹತ್ತಿ ಕುಳಿತ್ರು. ನನಗೆ ಆಹ್ವಾನ ಕೊಟ್ಟಿಲ್ಲ ಎಂದು ಪ್ರಹ್ಲಾದ್ ಜೋಶಿ ಗಲಾಟೆ ಮಾಡಿದ್ರು. ಈ ವೇಳೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಕ್ಷಮೆ ಕೇಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು. ಪ್ರಹ್ಲಾದ್ […]

ಕರ್ನಾಟಕ ಭವನ ಶಿಲಾನ್ಯಾಸ: ಹೆಸರಿಲ್ಲ ಅಂತಾ ಆಕ್ರೋಶಗೊಂಡ ಕೇಂದ್ರ ಸಚಿವ ಜೋಶಿ
ಆಯೇಷಾ ಬಾನು
|

Updated on:Sep 18, 2020 | 9:08 AM

Share

ದೆಹಲಿ: ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶಗೊಂಡಿರುವ ಪ್ರಸಂಗ ನಡೆದಿದೆ.

ದೆಹಲಿಯ ಚಾಣಕ್ಯ ಪುರಿಯಲ್ಲಿ ಕರ್ನಾಟಕ ಭವನದ ಭೂಮಿ ಪೂಜೆ ನೆರವೇರಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಜೋಶಿ ಆಕ್ರೋಶಗೊಂಡಿದ್ದಾರೆ. ಕಾರ್ಯಕ್ರಮದಿಂದ ವಾಪಸ್ ಹೋಗುವುದಾಗಿ ಕಾರು ಹತ್ತಿ ಕುಳಿತ್ರು. ನನಗೆ ಆಹ್ವಾನ ಕೊಟ್ಟಿಲ್ಲ ಎಂದು ಪ್ರಹ್ಲಾದ್ ಜೋಶಿ ಗಲಾಟೆ ಮಾಡಿದ್ರು. ಈ ವೇಳೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಕ್ಷಮೆ ಕೇಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು. ಪ್ರಹ್ಲಾದ್ ಜೋಶಿ ಮನವೊಲಿಸಿದ್ರು. ಬಳಿಕ ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾದ್ರು.

Published On - 8:52 am, Fri, 18 September 20

Follow Us
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ