Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ.

Mann Ki Baat Conclave: ಪ್ರಸಾರ ಭಾರತಿಯಿಂದ ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶ, ನಟ ಆಮಿರ್​ ಖಾನ್, ರವೀನಾ ಟಂಡನ್ ಭಾಗಿ
ನರೇಂದ್ರ ಮೋದಿ
Follow us
|

Updated on:Apr 26, 2023 | 12:24 PM

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​(Mann Ki Baat)ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ. ಪ್ರಧಾನಿ ಮೋದಿಯವರು 3 ಅಕ್ಟೋಬರ್ 2014 ರಂದು ಈ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಸಾರ್ವಜನಿಕರೊಂದಿಗೆ ಪ್ರಧಾನಿಯವರ ನೇರ ಸಂವಾದದ ಈ ವಿಶೇಷ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಪ್ರಸಾರ ಭಾರತಿ ಇಂದು ಮನ್​ ಕಿ ಬಾತ್ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಿರ್ದಿಷ್ಟವಾಗಿ ಚರ್ಚಿಸಿದ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ. ಈ ವಿಶೇಷ ಸಂದರ್ಭದಲ್ಲಿ 100 ರೂ. ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವೂ ಕೂಡ ಇದೆ.

ಸಮಾವೇಶದಲ್ಲಿ ಜಗದೀಪ್ ಧನ್​ಕರ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಗಣ್ಯರು ಆಗಮಿಸುತ್ತಿದ್ದಾರೆ. ಈ ಸೆಲೆಬ್ರಿಟಿಗಳಲ್ಲಿ ಆಮೀರ್ ಖಾನ್, ನಟಿ ರವೀನಾ ಟಂಡನ್, ಕ್ರೀಡಾಪಟು ನಿಖತ್ ಜರೀನ್ ಮತ್ತು ದೀಪಾ ಮಲಿಕ್ ಕೂಡ ಇರಲಿದ್ದಾರೆ.

ಮತ್ತಷ್ಟು ಓದಿ: PM Narendra Modi: ಪ್ರಧಾನಿ ಮೋದಿ ಮನ್​ ಕಿ ಬಾತ್ ಸಮಾಜದ ಮೇಲೆ ಬೀರಿದ ಪ್ರಭಾವ ಕುರಿತ ಪುಸ್ತಕ ಹೊರಬರಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಮನ್​ ಕಿ ಬಾತ್ ಕಾರ್ಯಕ್ರಮವನ್ನು ಅಕ್ಟೋಬರ್ 3 2014ರಂದು ವಿಜಯದಶಮಿಯ ಸಂದರ್ಭದಲ್ಲಿ ಪ್ರಾರಂಭಿಸಿದರು.

ಈ ಕಾರ್ಯಕ್ರಮವು ಅಪಾರ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಇದುವರೆಗೆ 99 ಸಂಚಿಕೆಗಳನ್ನು ಪೂರೈಸಿದೆ, ಇದರ 100ನೇ ಸಂಚಿಕೆಯು ಏಪ್ರಿಲ್ 30ರ ಭಾನುವಾರದಂದು ಪ್ರಸಾರವಾಗಲಿದೆ, ಈ ನಿಟ್ಟಿನಲ್ಲಿ ಇಂದು ಪ್ರಸಾರ ಭಾರತಿಯು ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Wed, 26 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ